ಬ್ರೇಕಿಂಗ್ ನ್ಯೂಸ್
31-12-22 07:57 pm Mangalore Correspondent ಕರಾವಳಿ
ಮಂಗಳೂರು, ಡಿ.31: ಸುರತ್ಕಲ್ ಲೈಟ್ ಹೌಸ್ ಬೀಚ್ ನಲ್ಲಿ ಹೊಸ ವರ್ಷಾಚರಣೆ ನೆಪದಲ್ಲಿ ನೀರಾಟಕ್ಕಿಳಿದಿದ್ದ ಕಾಲೇಜು ವಿದ್ಯಾರ್ಥಿಯೊಬ್ಬ ನೀರು ಪಾಲಾದ ಘಟನೆ ನಡೆದಿದೆ.
ನಗರದ ಕದ್ರಿ ಕೆಪಿಟಿಯಲ್ಲಿ ಅಂತಿಮ ವರ್ಷದ ಡಿಪ್ಲೊಮಾ ವಿದ್ಯಾರ್ಥಿಯಾಗಿದ್ದ ಸತ್ಯಂ(18) ನೀರುಪಾಲಾದ ಯುವಕ. ಸುರತ್ಕಲ್ ಬಳಿಯ ಕಾನದಲ್ಲಿ ವಾಸವಿರುವ ಸುರೇಶ್ ಪ್ರಸಾದ್ ಯಾದವ್ ಅವರ ಮಗ ಸತ್ಯಂ ಶನಿವಾರ ಮಧ್ಯಾಹ್ನ ತನ್ನ ಗೆಳೆಯ ಪ್ರಭಾಕರನ್ ಜೊತೆಗೆ ಲೈಟ್ ಹೌಸ್ ಬೀಚಿಗೆ ತೆರಳಿದ್ದ. ಈ ವೇಳೆ, ಸಮುದ್ರದಲ್ಲಿ ನೀರಾಟದಲ್ಲಿ ತೊಡಗಿದ್ದಾಗಲೇ ಮಧ್ಯಾಹ್ನ 3.15ರ ವೇಳೆಗೆ ಸತ್ಯಂ ನೀರಿನ ಸೆಳೆತಕ್ಕೊಳಗಾಗಿ ನೀರು ಪಾಲಾಗಿದ್ದಾನೆ.

ಸತ್ಯಂ ನೀರಿನಲ್ಲಿ ಕಣ್ಮರೆಯಾಗಿದ್ದರೆ, ಪ್ರಭಾಕರನ್ ಈಜಿ ದಡ ಸೇರಿದ್ದಾನೆ. ಸತ್ಯಂ ಪತ್ತೆಗಾಗಿ ಸ್ಥಳೀಯ ಮೀನುಗಾರರು ಹುಡುಕಾಟ ನಡೆಸುತ್ತಿದ್ದಾರೆ. ಹೊಸ ವರ್ಷದ ನೆಪದಲ್ಲಿ ಭಾರೀ ಸಂಖ್ಯೆಯಲ್ಲಿ ಕರಾವಳಿಗೆ ಪ್ರವಾಸ ಬಂದಿರುವ ದೂರದ ಊರಿನ ನಿವಾಸಿಗಳು ಬೀಚ್ ಗೆ ಆಗಮಿಸಿದ್ದಾರೆ. ಶನಿವಾರ ಬೆಳಗ್ಗಿನಿಂದಲೂ ಭಾರೀ ಸಂಖ್ಯೆಯಲ್ಲಿ ಮಂಗಳೂರಿನ ಕಡಲ ತೀರದಲ್ಲಿ ಬಂದು ನೀರಾಟದಲ್ಲಿ ತೊಡಗಿಕೊಂಡಿದ್ದರು. ಎಲ್ಲ ಬೀಚ್ ಗಳಲ್ಲಿಯೂ ಜೀವ ರಕ್ಷಕರು ಮತ್ತು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
18 year old youth goes missing while swimming at Surathkal beach in Mangalore.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm