ಬ್ರೇಕಿಂಗ್ ನ್ಯೂಸ್
31-12-22 07:57 pm Mangalore Correspondent ಕರಾವಳಿ
ಮಂಗಳೂರು, ಡಿ.31: ಸುರತ್ಕಲ್ ಲೈಟ್ ಹೌಸ್ ಬೀಚ್ ನಲ್ಲಿ ಹೊಸ ವರ್ಷಾಚರಣೆ ನೆಪದಲ್ಲಿ ನೀರಾಟಕ್ಕಿಳಿದಿದ್ದ ಕಾಲೇಜು ವಿದ್ಯಾರ್ಥಿಯೊಬ್ಬ ನೀರು ಪಾಲಾದ ಘಟನೆ ನಡೆದಿದೆ.
ನಗರದ ಕದ್ರಿ ಕೆಪಿಟಿಯಲ್ಲಿ ಅಂತಿಮ ವರ್ಷದ ಡಿಪ್ಲೊಮಾ ವಿದ್ಯಾರ್ಥಿಯಾಗಿದ್ದ ಸತ್ಯಂ(18) ನೀರುಪಾಲಾದ ಯುವಕ. ಸುರತ್ಕಲ್ ಬಳಿಯ ಕಾನದಲ್ಲಿ ವಾಸವಿರುವ ಸುರೇಶ್ ಪ್ರಸಾದ್ ಯಾದವ್ ಅವರ ಮಗ ಸತ್ಯಂ ಶನಿವಾರ ಮಧ್ಯಾಹ್ನ ತನ್ನ ಗೆಳೆಯ ಪ್ರಭಾಕರನ್ ಜೊತೆಗೆ ಲೈಟ್ ಹೌಸ್ ಬೀಚಿಗೆ ತೆರಳಿದ್ದ. ಈ ವೇಳೆ, ಸಮುದ್ರದಲ್ಲಿ ನೀರಾಟದಲ್ಲಿ ತೊಡಗಿದ್ದಾಗಲೇ ಮಧ್ಯಾಹ್ನ 3.15ರ ವೇಳೆಗೆ ಸತ್ಯಂ ನೀರಿನ ಸೆಳೆತಕ್ಕೊಳಗಾಗಿ ನೀರು ಪಾಲಾಗಿದ್ದಾನೆ.

ಸತ್ಯಂ ನೀರಿನಲ್ಲಿ ಕಣ್ಮರೆಯಾಗಿದ್ದರೆ, ಪ್ರಭಾಕರನ್ ಈಜಿ ದಡ ಸೇರಿದ್ದಾನೆ. ಸತ್ಯಂ ಪತ್ತೆಗಾಗಿ ಸ್ಥಳೀಯ ಮೀನುಗಾರರು ಹುಡುಕಾಟ ನಡೆಸುತ್ತಿದ್ದಾರೆ. ಹೊಸ ವರ್ಷದ ನೆಪದಲ್ಲಿ ಭಾರೀ ಸಂಖ್ಯೆಯಲ್ಲಿ ಕರಾವಳಿಗೆ ಪ್ರವಾಸ ಬಂದಿರುವ ದೂರದ ಊರಿನ ನಿವಾಸಿಗಳು ಬೀಚ್ ಗೆ ಆಗಮಿಸಿದ್ದಾರೆ. ಶನಿವಾರ ಬೆಳಗ್ಗಿನಿಂದಲೂ ಭಾರೀ ಸಂಖ್ಯೆಯಲ್ಲಿ ಮಂಗಳೂರಿನ ಕಡಲ ತೀರದಲ್ಲಿ ಬಂದು ನೀರಾಟದಲ್ಲಿ ತೊಡಗಿಕೊಂಡಿದ್ದರು. ಎಲ್ಲ ಬೀಚ್ ಗಳಲ್ಲಿಯೂ ಜೀವ ರಕ್ಷಕರು ಮತ್ತು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
18 year old youth goes missing while swimming at Surathkal beach in Mangalore.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm