ಬ್ರೇಕಿಂಗ್ ನ್ಯೂಸ್
01-01-23 06:25 pm Mangalore Correspondent ಕರಾವಳಿ
ಮಂಗಳೂರು, ಜ.1 : ಉಪ್ಪಿನಂಗಡಿ ಬಳಿಯ ಮೊಗೇರಡ್ಕ ಎಂಬಲ್ಲಿ ಇನ್ನೋವಾ ಕಾರು ಮತ್ತು ಖಾಸಗಿ ಬಸ್ ಡಿಕ್ಕಿಯಾಗಿ ಮಂಗಳೂರಿನ ಇಬ್ಬರು ಮೃತಪಟ್ಟಿದ್ದಾರೆ.
ಮಂಗಳೂರು ತಾಲೂಕಿನ ಗಂಜಿಮಠ ಸುರಲ್ಪಾಡಿ ನಿವಾಸಿ, ಧಾರ್ಮಿಕ ಮುಖಂಡ ನೌಷಾದ್ ಹಾಜಿ (47) ಮತ್ತು ಕಾರು ಚಾಲಕರಾಗಿದ್ದ ಉಲಾಯಿಬೆಟ್ಟು ನಿವಾಸಿ ಫಾಜಿಲ್(21) ಸಾವನ್ನಪ್ಪಿದವರು. ಗರ್ಡಾಡಿ ಗ್ರಾಮದ ಮೋಗೆರಡ್ಕ ಎಂಬಲ್ಲಿ ಡಿಕ್ಕಿ ಸಂಭವಿಸಿದ್ದು ಕಾರಿನಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡು ಸಾವು ಕಂಡಿದ್ದಾರೆ.

ನೌಷಾದ್ ಹಾಜಿ ಮುಸ್ಲಿಂ ಸಂಘಟನೆಗಳಲ್ಲಿ ಸಕ್ರಿಯರಾಗಿ ಧಾರ್ಮಿಕ ಮುಖಂಡರಾಗಿ ಗುರುತಿಸಿದ್ದರು. ದ.ಕ. ಜಿಲ್ಲಾ ಮದರಸ ಮ್ಯಾನೇಜ್ಮೆಂಟ್ ಸಂಸ್ಥೆಯ ಅಧ್ಯಕ್ಷ, ಬೆಳ್ತಂಗಡಿ ದಾರುಸ್ಸಲಾಂ ಎಜುಕೇಷನ್ ಸೆಂಟರ್ ಕೋಶಾಧಿಕಾರಿ, ಮೂಡಬಿದ್ರಿ ದಾರುನ್ನೂರ್ ಎಜುಕೇಷನ್ ಸೆಂಟರ್ ಉಪಾಧ್ಯಕ್ಷರಾಗಿದ್ದರು. ದ.ಕ. ಜಿಲ್ಲಾ ಮುಸ್ಲಿಂ ಒಕ್ಕೂಟದ ಸದಸ್ಯರೂ ಆಗಿದ್ದ ಅವರು ಗಂಜಿಮಠದಲ್ಲಿ ವಾಸಿಸುತ್ತಿದ್ದು ಇಂದು ಬೆಳಗ್ಗೆ ವೇಣೂರು ಗೊಳಿಯಂಗಡಿ ಮೂಲಕ ಸಾಗುತ್ತಿದ್ದಾಗ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
Beltangady accident between Car and bus collision Two persons killed. One of the deceased has been identified as a community's youth leader, social worker Al haji Naushad Suralpady. Meanwhile, an RC book in the name of Abdul Hameed was found in the car. More details are awaited.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm