ಬ್ರೇಕಿಂಗ್ ನ್ಯೂಸ್
01-01-23 11:14 pm Mangalore Correspondent ಕರಾವಳಿ
ಮಂಗಳೂರು, ಜ.1: ನಗರದ ತಣ್ಣೀರುಬಾವಿ ಬೀಚ್ ನಲ್ಲಿ ಬ್ಲಾಕ್ ಆಗಿದ್ದ ಕಾರಣಕ್ಕೆ ಅಲ್ಲಿ ಸೇರಿದ್ದ ಯುವಕರಿಗೆ ಪೊಲೀಸರು ಲಾಠಿ ಚಾರ್ಜ್ ಮಾಡಿ ದುರ್ವರ್ತನೆ ತೋರಿದ ಘಟನೆ ನಡೆದಿದೆ. ಲಾಠಿ ಏಟಿನ ವೇಳೆ ಆರನೇ ಕ್ಲಾಸ್ ಮತ್ತು ಪಿಯುಸಿ ಓದುವ ವಿದ್ಯಾರ್ಥಿಗಳಿಗೂ ಲಾಠಿಯಿಂದ ಪೆಟ್ಟು ಬಿದ್ದಿದ್ದು ಪೊಲೀಸರು ವಿರುದ್ಧ ಸ್ಥಳೀಯರು ಗರಂ ಆಗಿ ತಿರುಗಿ ಬಿದ್ದಿದ್ದಾರೆ.
ಸ್ಥಳೀಯರು ಹೇಳುವ ಪ್ರಕಾರ, ವೀಕೆಂಡ್ ಆಗಿದ್ದರಿಂದ ಬೆಳಗ್ಗಿನಿಂದಲೂ ತಣ್ಣೀರುಬಾವಿ ಬೀಚ್ ಗೆ ಬರುತ್ತಿದ್ದ ಜನರ ಸಂಖ್ಯೆ ಹೆಚ್ಚಿತ್ತು. ಹೀಗಾಗಿ ನಿನ್ನೆಯಿಂದಲೂ ಬ್ಲಾಕ್ ಆಗಿತ್ತು. ಭಾನುವಾರ ಸಂಜೆ ಅಲ್ಲಿ ಕ್ರಿಕೆಟ್ ಆಡಿ ಬೈಕಿನಲ್ಲಿ ತೆರಳುತ್ತಿದ್ದ ಹುಡುಗರನ್ನು ಅಡ್ಡಗಟ್ಟಿದ ಪೊಲೀಸರು, ನಿಮ್ಮಿಂದಲೇ ಬ್ಲಾಕ್ ಆಗಿದೆಯೆಂದು ಥಳಿಸಿದ್ದಾರೆ.



ಲಾಠಿಯ ಏಟಿನಿಂದ ಆರನೇ ಕ್ಲಾಸ್ ವಿದ್ಯಾರ್ಥಿಯೊಬ್ಬನಿಗೆ ಗಂಭೀರ ಹಲ್ಲೆಯಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೂಡಲೇ ಸ್ಥಳೀಯ ಜನರು ಪೊಲೀಸರ ವಿರುದ್ಧ ರೊಚ್ಚಿಗೆದ್ದಿದ್ದು, ಘೆರಾವ್ ಹಾಕಿದ್ದಾರೆ. ನೀವು ಲಾಠಿಯಲ್ಲಿ ಹೊಡೆದಿದ್ದು ಯಾಕೆ ಎಂದು ಮೂವರು ಪೊಲೀಸರನ್ನು ತೀವ್ರ ತರಾಟೆಗೆತ್ತಿಕೊಂಡಿದ್ದಾರೆ. ಪಣಂಬೂರು ಪೊಲೀಸರ ಕಾರ್ಯ ವೈಖರಿ ಬಗ್ಗೆ ಸ್ಥಳೀಯರು ಗರಂ ಆಗಿದ್ದಾರೆ. ಘಟನೆ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ಮೂಲಕ ಪೊಲೀಸ್ ಕಮಿಷನರ್ ಗೆ ದೂರು ನೀಡಲಾಗಿದೆ. ಪೊಲೀಸರ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುವ ವಿಡಿಯೋ ವೈರಲ್ ಆಗಿದೆ.
Mangalore Police alleged of Lati charge on minor school student at Tannirbhavi Beach, public go angry. Parents and the public slammed at the police constable for beating school student.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm