ಬ್ರೇಕಿಂಗ್ ನ್ಯೂಸ್
01-01-23 11:14 pm Mangalore Correspondent ಕರಾವಳಿ
ಮಂಗಳೂರು, ಜ.1: ನಗರದ ತಣ್ಣೀರುಬಾವಿ ಬೀಚ್ ನಲ್ಲಿ ಬ್ಲಾಕ್ ಆಗಿದ್ದ ಕಾರಣಕ್ಕೆ ಅಲ್ಲಿ ಸೇರಿದ್ದ ಯುವಕರಿಗೆ ಪೊಲೀಸರು ಲಾಠಿ ಚಾರ್ಜ್ ಮಾಡಿ ದುರ್ವರ್ತನೆ ತೋರಿದ ಘಟನೆ ನಡೆದಿದೆ. ಲಾಠಿ ಏಟಿನ ವೇಳೆ ಆರನೇ ಕ್ಲಾಸ್ ಮತ್ತು ಪಿಯುಸಿ ಓದುವ ವಿದ್ಯಾರ್ಥಿಗಳಿಗೂ ಲಾಠಿಯಿಂದ ಪೆಟ್ಟು ಬಿದ್ದಿದ್ದು ಪೊಲೀಸರು ವಿರುದ್ಧ ಸ್ಥಳೀಯರು ಗರಂ ಆಗಿ ತಿರುಗಿ ಬಿದ್ದಿದ್ದಾರೆ.
ಸ್ಥಳೀಯರು ಹೇಳುವ ಪ್ರಕಾರ, ವೀಕೆಂಡ್ ಆಗಿದ್ದರಿಂದ ಬೆಳಗ್ಗಿನಿಂದಲೂ ತಣ್ಣೀರುಬಾವಿ ಬೀಚ್ ಗೆ ಬರುತ್ತಿದ್ದ ಜನರ ಸಂಖ್ಯೆ ಹೆಚ್ಚಿತ್ತು. ಹೀಗಾಗಿ ನಿನ್ನೆಯಿಂದಲೂ ಬ್ಲಾಕ್ ಆಗಿತ್ತು. ಭಾನುವಾರ ಸಂಜೆ ಅಲ್ಲಿ ಕ್ರಿಕೆಟ್ ಆಡಿ ಬೈಕಿನಲ್ಲಿ ತೆರಳುತ್ತಿದ್ದ ಹುಡುಗರನ್ನು ಅಡ್ಡಗಟ್ಟಿದ ಪೊಲೀಸರು, ನಿಮ್ಮಿಂದಲೇ ಬ್ಲಾಕ್ ಆಗಿದೆಯೆಂದು ಥಳಿಸಿದ್ದಾರೆ.
ಲಾಠಿಯ ಏಟಿನಿಂದ ಆರನೇ ಕ್ಲಾಸ್ ವಿದ್ಯಾರ್ಥಿಯೊಬ್ಬನಿಗೆ ಗಂಭೀರ ಹಲ್ಲೆಯಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೂಡಲೇ ಸ್ಥಳೀಯ ಜನರು ಪೊಲೀಸರ ವಿರುದ್ಧ ರೊಚ್ಚಿಗೆದ್ದಿದ್ದು, ಘೆರಾವ್ ಹಾಕಿದ್ದಾರೆ. ನೀವು ಲಾಠಿಯಲ್ಲಿ ಹೊಡೆದಿದ್ದು ಯಾಕೆ ಎಂದು ಮೂವರು ಪೊಲೀಸರನ್ನು ತೀವ್ರ ತರಾಟೆಗೆತ್ತಿಕೊಂಡಿದ್ದಾರೆ. ಪಣಂಬೂರು ಪೊಲೀಸರ ಕಾರ್ಯ ವೈಖರಿ ಬಗ್ಗೆ ಸ್ಥಳೀಯರು ಗರಂ ಆಗಿದ್ದಾರೆ. ಘಟನೆ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ಮೂಲಕ ಪೊಲೀಸ್ ಕಮಿಷನರ್ ಗೆ ದೂರು ನೀಡಲಾಗಿದೆ. ಪೊಲೀಸರ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುವ ವಿಡಿಯೋ ವೈರಲ್ ಆಗಿದೆ.
Mangalore Police alleged of Lati charge on minor school student at Tannirbhavi Beach, public go angry. Parents and the public slammed at the police constable for beating school student.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm