ಬ್ರೇಕಿಂಗ್ ನ್ಯೂಸ್
01-01-23 11:14 pm Mangalore Correspondent ಕರಾವಳಿ
ಮಂಗಳೂರು, ಜ.1: ನಗರದ ತಣ್ಣೀರುಬಾವಿ ಬೀಚ್ ನಲ್ಲಿ ಬ್ಲಾಕ್ ಆಗಿದ್ದ ಕಾರಣಕ್ಕೆ ಅಲ್ಲಿ ಸೇರಿದ್ದ ಯುವಕರಿಗೆ ಪೊಲೀಸರು ಲಾಠಿ ಚಾರ್ಜ್ ಮಾಡಿ ದುರ್ವರ್ತನೆ ತೋರಿದ ಘಟನೆ ನಡೆದಿದೆ. ಲಾಠಿ ಏಟಿನ ವೇಳೆ ಆರನೇ ಕ್ಲಾಸ್ ಮತ್ತು ಪಿಯುಸಿ ಓದುವ ವಿದ್ಯಾರ್ಥಿಗಳಿಗೂ ಲಾಠಿಯಿಂದ ಪೆಟ್ಟು ಬಿದ್ದಿದ್ದು ಪೊಲೀಸರು ವಿರುದ್ಧ ಸ್ಥಳೀಯರು ಗರಂ ಆಗಿ ತಿರುಗಿ ಬಿದ್ದಿದ್ದಾರೆ.
ಸ್ಥಳೀಯರು ಹೇಳುವ ಪ್ರಕಾರ, ವೀಕೆಂಡ್ ಆಗಿದ್ದರಿಂದ ಬೆಳಗ್ಗಿನಿಂದಲೂ ತಣ್ಣೀರುಬಾವಿ ಬೀಚ್ ಗೆ ಬರುತ್ತಿದ್ದ ಜನರ ಸಂಖ್ಯೆ ಹೆಚ್ಚಿತ್ತು. ಹೀಗಾಗಿ ನಿನ್ನೆಯಿಂದಲೂ ಬ್ಲಾಕ್ ಆಗಿತ್ತು. ಭಾನುವಾರ ಸಂಜೆ ಅಲ್ಲಿ ಕ್ರಿಕೆಟ್ ಆಡಿ ಬೈಕಿನಲ್ಲಿ ತೆರಳುತ್ತಿದ್ದ ಹುಡುಗರನ್ನು ಅಡ್ಡಗಟ್ಟಿದ ಪೊಲೀಸರು, ನಿಮ್ಮಿಂದಲೇ ಬ್ಲಾಕ್ ಆಗಿದೆಯೆಂದು ಥಳಿಸಿದ್ದಾರೆ.



ಲಾಠಿಯ ಏಟಿನಿಂದ ಆರನೇ ಕ್ಲಾಸ್ ವಿದ್ಯಾರ್ಥಿಯೊಬ್ಬನಿಗೆ ಗಂಭೀರ ಹಲ್ಲೆಯಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೂಡಲೇ ಸ್ಥಳೀಯ ಜನರು ಪೊಲೀಸರ ವಿರುದ್ಧ ರೊಚ್ಚಿಗೆದ್ದಿದ್ದು, ಘೆರಾವ್ ಹಾಕಿದ್ದಾರೆ. ನೀವು ಲಾಠಿಯಲ್ಲಿ ಹೊಡೆದಿದ್ದು ಯಾಕೆ ಎಂದು ಮೂವರು ಪೊಲೀಸರನ್ನು ತೀವ್ರ ತರಾಟೆಗೆತ್ತಿಕೊಂಡಿದ್ದಾರೆ. ಪಣಂಬೂರು ಪೊಲೀಸರ ಕಾರ್ಯ ವೈಖರಿ ಬಗ್ಗೆ ಸ್ಥಳೀಯರು ಗರಂ ಆಗಿದ್ದಾರೆ. ಘಟನೆ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ಮೂಲಕ ಪೊಲೀಸ್ ಕಮಿಷನರ್ ಗೆ ದೂರು ನೀಡಲಾಗಿದೆ. ಪೊಲೀಸರ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುವ ವಿಡಿಯೋ ವೈರಲ್ ಆಗಿದೆ.
Mangalore Police alleged of Lati charge on minor school student at Tannirbhavi Beach, public go angry. Parents and the public slammed at the police constable for beating school student.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm