ಬ್ರೇಕಿಂಗ್ ನ್ಯೂಸ್
01-01-23 11:14 pm Mangalore Correspondent ಕರಾವಳಿ
ಮಂಗಳೂರು, ಜ.1: ನಗರದ ತಣ್ಣೀರುಬಾವಿ ಬೀಚ್ ನಲ್ಲಿ ಬ್ಲಾಕ್ ಆಗಿದ್ದ ಕಾರಣಕ್ಕೆ ಅಲ್ಲಿ ಸೇರಿದ್ದ ಯುವಕರಿಗೆ ಪೊಲೀಸರು ಲಾಠಿ ಚಾರ್ಜ್ ಮಾಡಿ ದುರ್ವರ್ತನೆ ತೋರಿದ ಘಟನೆ ನಡೆದಿದೆ. ಲಾಠಿ ಏಟಿನ ವೇಳೆ ಆರನೇ ಕ್ಲಾಸ್ ಮತ್ತು ಪಿಯುಸಿ ಓದುವ ವಿದ್ಯಾರ್ಥಿಗಳಿಗೂ ಲಾಠಿಯಿಂದ ಪೆಟ್ಟು ಬಿದ್ದಿದ್ದು ಪೊಲೀಸರು ವಿರುದ್ಧ ಸ್ಥಳೀಯರು ಗರಂ ಆಗಿ ತಿರುಗಿ ಬಿದ್ದಿದ್ದಾರೆ.
ಸ್ಥಳೀಯರು ಹೇಳುವ ಪ್ರಕಾರ, ವೀಕೆಂಡ್ ಆಗಿದ್ದರಿಂದ ಬೆಳಗ್ಗಿನಿಂದಲೂ ತಣ್ಣೀರುಬಾವಿ ಬೀಚ್ ಗೆ ಬರುತ್ತಿದ್ದ ಜನರ ಸಂಖ್ಯೆ ಹೆಚ್ಚಿತ್ತು. ಹೀಗಾಗಿ ನಿನ್ನೆಯಿಂದಲೂ ಬ್ಲಾಕ್ ಆಗಿತ್ತು. ಭಾನುವಾರ ಸಂಜೆ ಅಲ್ಲಿ ಕ್ರಿಕೆಟ್ ಆಡಿ ಬೈಕಿನಲ್ಲಿ ತೆರಳುತ್ತಿದ್ದ ಹುಡುಗರನ್ನು ಅಡ್ಡಗಟ್ಟಿದ ಪೊಲೀಸರು, ನಿಮ್ಮಿಂದಲೇ ಬ್ಲಾಕ್ ಆಗಿದೆಯೆಂದು ಥಳಿಸಿದ್ದಾರೆ.



ಲಾಠಿಯ ಏಟಿನಿಂದ ಆರನೇ ಕ್ಲಾಸ್ ವಿದ್ಯಾರ್ಥಿಯೊಬ್ಬನಿಗೆ ಗಂಭೀರ ಹಲ್ಲೆಯಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೂಡಲೇ ಸ್ಥಳೀಯ ಜನರು ಪೊಲೀಸರ ವಿರುದ್ಧ ರೊಚ್ಚಿಗೆದ್ದಿದ್ದು, ಘೆರಾವ್ ಹಾಕಿದ್ದಾರೆ. ನೀವು ಲಾಠಿಯಲ್ಲಿ ಹೊಡೆದಿದ್ದು ಯಾಕೆ ಎಂದು ಮೂವರು ಪೊಲೀಸರನ್ನು ತೀವ್ರ ತರಾಟೆಗೆತ್ತಿಕೊಂಡಿದ್ದಾರೆ. ಪಣಂಬೂರು ಪೊಲೀಸರ ಕಾರ್ಯ ವೈಖರಿ ಬಗ್ಗೆ ಸ್ಥಳೀಯರು ಗರಂ ಆಗಿದ್ದಾರೆ. ಘಟನೆ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ಮೂಲಕ ಪೊಲೀಸ್ ಕಮಿಷನರ್ ಗೆ ದೂರು ನೀಡಲಾಗಿದೆ. ಪೊಲೀಸರ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುವ ವಿಡಿಯೋ ವೈರಲ್ ಆಗಿದೆ.
Mangalore Police alleged of Lati charge on minor school student at Tannirbhavi Beach, public go angry. Parents and the public slammed at the police constable for beating school student.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm