ಬ್ರೇಕಿಂಗ್ ನ್ಯೂಸ್
02-01-23 12:21 pm Mangalore Correspondent ಕರಾವಳಿ
ಉಳ್ಳಾಲ, ಜ.2 : ಮದುವೆಗೆ ಹೋಗುವ ಗಡಿಬಿಡಿಯಲ್ಲಿ ಮಹಿಳೆಯೋರ್ವರು ಉಳ್ಳಾಲದ ಸಿಟಿ ಬಸ್ಸಲ್ಲಿ ತಾನು ಧರಿಸಿದ್ದ ಚಿನ್ನದ ಬಳೆಯನ್ನ ಕಳೆದುಕೊಂಡಿದ್ದು ಬಸ್ಸಿನ ಚಾಲಕ ಮತ್ತು ನಿರ್ವಾಹಕರು ಅದನ್ನ ವಾರಿಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.
ನಿನ್ನೆ ಮಂಗಳೂರಿನಿಂದ ಉಳ್ಳಾಲ ಕಡೆ ತೆರಳುತ್ತಿದ್ದ 44(c) ರೂಟ್ ಸಂಖ್ಯೆಯ ಶಾಲಿಮಾರ್ ಬಸ್ಸಲ್ಲಿ ಬಿ.ಸಿ.ರೋಡ್ ಮೂಲದ ತಸ್ಲಿಮಾ ಫಾರೂಕ್ ಉಳ್ಳಾಲದ ತನ್ನ ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಸಂದರ್ಭ ಬಸ್ ನಲ್ಲಿ 18 ಗ್ರಾಂ ತೂಗುವ ಬಂಗಾರದ ಬಳೆಯನ್ನು ಕಳೆದುಕೊಂಡಿದ್ದರು. ಬಸ್ಸು ಚಾಲಕ ನಿಸಾರ್ ಅಹಮ್ಮದ್ ಹಾಗೂ ನಿರ್ವಾಹಕ ಇಬ್ರಾಹಿಂ ಮಂಜನಾಡಿಯವರು ಪ್ರಾಮಾಣಿಕತೆ ಮೆರೆದು ಬಸ್ಸಲ್ಲಿ ಬಳೆ ಸಿಕ್ಕ ವಿಚಾರವನ್ನ ಕೂಡಲೇ ಬಸ್ಸು ಮಾಲಿಕಾರಾದ ಅಬ್ದುಲ್ ರಜಾಕ್ ಗೆ ತಿಳಿಸಿದ್ದಾರೆ. ಇವತ್ತು ಉಳ್ಳಾಲ ಠಾಣೆಯ ಪೊಲೀಸ್ ನಿರೀಕ್ಷಕರಾದ ಶಿವಕುಮಾರ್ ಮೂಲಕ ಬಳೆಯನ್ನು ಕಳೆದುಕೊಂಡ ಮಹಿಳೆಗೆ ಹಸ್ತಾಂತರಿಸಲಾಯಿತು.
Mangalore City bus Conductor returns lost gold bangle to passenger at Ullal.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 03:31 pm
HK News Staffer
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm