ಬ್ರೇಕಿಂಗ್ ನ್ಯೂಸ್
02-01-23 12:21 pm Mangalore Correspondent ಕರಾವಳಿ
ಉಳ್ಳಾಲ, ಜ.2 : ಮದುವೆಗೆ ಹೋಗುವ ಗಡಿಬಿಡಿಯಲ್ಲಿ ಮಹಿಳೆಯೋರ್ವರು ಉಳ್ಳಾಲದ ಸಿಟಿ ಬಸ್ಸಲ್ಲಿ ತಾನು ಧರಿಸಿದ್ದ ಚಿನ್ನದ ಬಳೆಯನ್ನ ಕಳೆದುಕೊಂಡಿದ್ದು ಬಸ್ಸಿನ ಚಾಲಕ ಮತ್ತು ನಿರ್ವಾಹಕರು ಅದನ್ನ ವಾರಿಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.
ನಿನ್ನೆ ಮಂಗಳೂರಿನಿಂದ ಉಳ್ಳಾಲ ಕಡೆ ತೆರಳುತ್ತಿದ್ದ 44(c) ರೂಟ್ ಸಂಖ್ಯೆಯ ಶಾಲಿಮಾರ್ ಬಸ್ಸಲ್ಲಿ ಬಿ.ಸಿ.ರೋಡ್ ಮೂಲದ ತಸ್ಲಿಮಾ ಫಾರೂಕ್ ಉಳ್ಳಾಲದ ತನ್ನ ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಸಂದರ್ಭ ಬಸ್ ನಲ್ಲಿ 18 ಗ್ರಾಂ ತೂಗುವ ಬಂಗಾರದ ಬಳೆಯನ್ನು ಕಳೆದುಕೊಂಡಿದ್ದರು. ಬಸ್ಸು ಚಾಲಕ ನಿಸಾರ್ ಅಹಮ್ಮದ್ ಹಾಗೂ ನಿರ್ವಾಹಕ ಇಬ್ರಾಹಿಂ ಮಂಜನಾಡಿಯವರು ಪ್ರಾಮಾಣಿಕತೆ ಮೆರೆದು ಬಸ್ಸಲ್ಲಿ ಬಳೆ ಸಿಕ್ಕ ವಿಚಾರವನ್ನ ಕೂಡಲೇ ಬಸ್ಸು ಮಾಲಿಕಾರಾದ ಅಬ್ದುಲ್ ರಜಾಕ್ ಗೆ ತಿಳಿಸಿದ್ದಾರೆ. ಇವತ್ತು ಉಳ್ಳಾಲ ಠಾಣೆಯ ಪೊಲೀಸ್ ನಿರೀಕ್ಷಕರಾದ ಶಿವಕುಮಾರ್ ಮೂಲಕ ಬಳೆಯನ್ನು ಕಳೆದುಕೊಂಡ ಮಹಿಳೆಗೆ ಹಸ್ತಾಂತರಿಸಲಾಯಿತು.
Mangalore City bus Conductor returns lost gold bangle to passenger at Ullal.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm