ಬ್ರೇಕಿಂಗ್ ನ್ಯೂಸ್
02-01-23 12:21 pm Mangalore Correspondent ಕರಾವಳಿ
ಉಳ್ಳಾಲ, ಜ.2 : ಮದುವೆಗೆ ಹೋಗುವ ಗಡಿಬಿಡಿಯಲ್ಲಿ ಮಹಿಳೆಯೋರ್ವರು ಉಳ್ಳಾಲದ ಸಿಟಿ ಬಸ್ಸಲ್ಲಿ ತಾನು ಧರಿಸಿದ್ದ ಚಿನ್ನದ ಬಳೆಯನ್ನ ಕಳೆದುಕೊಂಡಿದ್ದು ಬಸ್ಸಿನ ಚಾಲಕ ಮತ್ತು ನಿರ್ವಾಹಕರು ಅದನ್ನ ವಾರಿಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.
ನಿನ್ನೆ ಮಂಗಳೂರಿನಿಂದ ಉಳ್ಳಾಲ ಕಡೆ ತೆರಳುತ್ತಿದ್ದ 44(c) ರೂಟ್ ಸಂಖ್ಯೆಯ ಶಾಲಿಮಾರ್ ಬಸ್ಸಲ್ಲಿ ಬಿ.ಸಿ.ರೋಡ್ ಮೂಲದ ತಸ್ಲಿಮಾ ಫಾರೂಕ್ ಉಳ್ಳಾಲದ ತನ್ನ ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಸಂದರ್ಭ ಬಸ್ ನಲ್ಲಿ 18 ಗ್ರಾಂ ತೂಗುವ ಬಂಗಾರದ ಬಳೆಯನ್ನು ಕಳೆದುಕೊಂಡಿದ್ದರು. ಬಸ್ಸು ಚಾಲಕ ನಿಸಾರ್ ಅಹಮ್ಮದ್ ಹಾಗೂ ನಿರ್ವಾಹಕ ಇಬ್ರಾಹಿಂ ಮಂಜನಾಡಿಯವರು ಪ್ರಾಮಾಣಿಕತೆ ಮೆರೆದು ಬಸ್ಸಲ್ಲಿ ಬಳೆ ಸಿಕ್ಕ ವಿಚಾರವನ್ನ ಕೂಡಲೇ ಬಸ್ಸು ಮಾಲಿಕಾರಾದ ಅಬ್ದುಲ್ ರಜಾಕ್ ಗೆ ತಿಳಿಸಿದ್ದಾರೆ. ಇವತ್ತು ಉಳ್ಳಾಲ ಠಾಣೆಯ ಪೊಲೀಸ್ ನಿರೀಕ್ಷಕರಾದ ಶಿವಕುಮಾರ್ ಮೂಲಕ ಬಳೆಯನ್ನು ಕಳೆದುಕೊಂಡ ಮಹಿಳೆಗೆ ಹಸ್ತಾಂತರಿಸಲಾಯಿತು.
Mangalore City bus Conductor returns lost gold bangle to passenger at Ullal.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
14-05-26 05:39 pm
HK News Staffer
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm