ಬ್ರೇಕಿಂಗ್ ನ್ಯೂಸ್
02-01-23 12:21 pm Mangalore Correspondent ಕರಾವಳಿ
ಉಳ್ಳಾಲ, ಜ.2 : ಮದುವೆಗೆ ಹೋಗುವ ಗಡಿಬಿಡಿಯಲ್ಲಿ ಮಹಿಳೆಯೋರ್ವರು ಉಳ್ಳಾಲದ ಸಿಟಿ ಬಸ್ಸಲ್ಲಿ ತಾನು ಧರಿಸಿದ್ದ ಚಿನ್ನದ ಬಳೆಯನ್ನ ಕಳೆದುಕೊಂಡಿದ್ದು ಬಸ್ಸಿನ ಚಾಲಕ ಮತ್ತು ನಿರ್ವಾಹಕರು ಅದನ್ನ ವಾರಿಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.
ನಿನ್ನೆ ಮಂಗಳೂರಿನಿಂದ ಉಳ್ಳಾಲ ಕಡೆ ತೆರಳುತ್ತಿದ್ದ 44(c) ರೂಟ್ ಸಂಖ್ಯೆಯ ಶಾಲಿಮಾರ್ ಬಸ್ಸಲ್ಲಿ ಬಿ.ಸಿ.ರೋಡ್ ಮೂಲದ ತಸ್ಲಿಮಾ ಫಾರೂಕ್ ಉಳ್ಳಾಲದ ತನ್ನ ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಸಂದರ್ಭ ಬಸ್ ನಲ್ಲಿ 18 ಗ್ರಾಂ ತೂಗುವ ಬಂಗಾರದ ಬಳೆಯನ್ನು ಕಳೆದುಕೊಂಡಿದ್ದರು. ಬಸ್ಸು ಚಾಲಕ ನಿಸಾರ್ ಅಹಮ್ಮದ್ ಹಾಗೂ ನಿರ್ವಾಹಕ ಇಬ್ರಾಹಿಂ ಮಂಜನಾಡಿಯವರು ಪ್ರಾಮಾಣಿಕತೆ ಮೆರೆದು ಬಸ್ಸಲ್ಲಿ ಬಳೆ ಸಿಕ್ಕ ವಿಚಾರವನ್ನ ಕೂಡಲೇ ಬಸ್ಸು ಮಾಲಿಕಾರಾದ ಅಬ್ದುಲ್ ರಜಾಕ್ ಗೆ ತಿಳಿಸಿದ್ದಾರೆ. ಇವತ್ತು ಉಳ್ಳಾಲ ಠಾಣೆಯ ಪೊಲೀಸ್ ನಿರೀಕ್ಷಕರಾದ ಶಿವಕುಮಾರ್ ಮೂಲಕ ಬಳೆಯನ್ನು ಕಳೆದುಕೊಂಡ ಮಹಿಳೆಗೆ ಹಸ್ತಾಂತರಿಸಲಾಯಿತು.
Mangalore City bus Conductor returns lost gold bangle to passenger at Ullal.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm