ಬ್ರೇಕಿಂಗ್ ನ್ಯೂಸ್
02-01-23 12:21 pm Mangalore Correspondent ಕರಾವಳಿ
ಉಳ್ಳಾಲ, ಜ.2 : ಮದುವೆಗೆ ಹೋಗುವ ಗಡಿಬಿಡಿಯಲ್ಲಿ ಮಹಿಳೆಯೋರ್ವರು ಉಳ್ಳಾಲದ ಸಿಟಿ ಬಸ್ಸಲ್ಲಿ ತಾನು ಧರಿಸಿದ್ದ ಚಿನ್ನದ ಬಳೆಯನ್ನ ಕಳೆದುಕೊಂಡಿದ್ದು ಬಸ್ಸಿನ ಚಾಲಕ ಮತ್ತು ನಿರ್ವಾಹಕರು ಅದನ್ನ ವಾರಿಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.
ನಿನ್ನೆ ಮಂಗಳೂರಿನಿಂದ ಉಳ್ಳಾಲ ಕಡೆ ತೆರಳುತ್ತಿದ್ದ 44(c) ರೂಟ್ ಸಂಖ್ಯೆಯ ಶಾಲಿಮಾರ್ ಬಸ್ಸಲ್ಲಿ ಬಿ.ಸಿ.ರೋಡ್ ಮೂಲದ ತಸ್ಲಿಮಾ ಫಾರೂಕ್ ಉಳ್ಳಾಲದ ತನ್ನ ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಸಂದರ್ಭ ಬಸ್ ನಲ್ಲಿ 18 ಗ್ರಾಂ ತೂಗುವ ಬಂಗಾರದ ಬಳೆಯನ್ನು ಕಳೆದುಕೊಂಡಿದ್ದರು. ಬಸ್ಸು ಚಾಲಕ ನಿಸಾರ್ ಅಹಮ್ಮದ್ ಹಾಗೂ ನಿರ್ವಾಹಕ ಇಬ್ರಾಹಿಂ ಮಂಜನಾಡಿಯವರು ಪ್ರಾಮಾಣಿಕತೆ ಮೆರೆದು ಬಸ್ಸಲ್ಲಿ ಬಳೆ ಸಿಕ್ಕ ವಿಚಾರವನ್ನ ಕೂಡಲೇ ಬಸ್ಸು ಮಾಲಿಕಾರಾದ ಅಬ್ದುಲ್ ರಜಾಕ್ ಗೆ ತಿಳಿಸಿದ್ದಾರೆ. ಇವತ್ತು ಉಳ್ಳಾಲ ಠಾಣೆಯ ಪೊಲೀಸ್ ನಿರೀಕ್ಷಕರಾದ ಶಿವಕುಮಾರ್ ಮೂಲಕ ಬಳೆಯನ್ನು ಕಳೆದುಕೊಂಡ ಮಹಿಳೆಗೆ ಹಸ್ತಾಂತರಿಸಲಾಯಿತು.
Mangalore City bus Conductor returns lost gold bangle to passenger at Ullal.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 04:38 pm
HK News Desk
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm