ಬ್ರೇಕಿಂಗ್ ನ್ಯೂಸ್
03-01-23 10:59 am Mangalore Correspondent ಕರಾವಳಿ
ಮಂಗಳೂರು, ಜ.3: ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಸಿನಿಮಾದಲ್ಲಿ ನಟಿಸಲಿದ್ದಾರೆ. ಖ್ಯಾತ ನಿರ್ದೇಶಕ ಎಸ್.ವಿ. ರಾಜೇಂದ್ರ ಸಿಂಗ್ ಬಾಬು ನಿರ್ದೇಶನದಲ್ಲಿ ಮೂಡಿ ಬರುತ್ತಿರುವ 'ವೀರ ಕಂಬಳ' ಸಿನಿಮಾದಲ್ಲಿ ಹೆಗ್ಗಡೆ ಅತಿಥಿ ಪಾತ್ರವನ್ನು ಮಾಡುತ್ತಿದ್ದಾರೆ.
ಸಿನಿಮಾದಲ್ಲಿ ನಟಿಸಲು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರಿಗೆ ಮೇಕಪ್ ಮಾಡುತ್ತಿರುವ ಫೋಟೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. 'ಬಿರ್ದ್ ದ ಕಂಬುಲ' ಎನ್ನುವ ಹೆಸರಲ್ಲಿ ಈ ಸಿನಿಮಾ ತಯಾರಾಗುತ್ತಿದ್ದು ಕನ್ನಡ, ತೆಲುಗು, ಮಲಯಾಳಂ, ಹಿಂದಿ ಭಾಷೆಗಳಲ್ಲಿ ಡಬ್ ಆಗಿ ಏಕಕಾಲದಲ್ಲಿ ತೆರೆ ಕಾಣಲಿರುವುದು ವಿಶೇಷ. ಕರಾವಳಿಯ ಜನಪದ ಕಂಬಳ ಕ್ರೀಡೆಯನ್ನು ಪ್ರಧಾನವಾಗಿಟ್ಟು ಮೂಡಿ ಬರುತ್ತಿರುವ ಈ ಸಿನಿಮಾ ಈಗಾಗಲೇ ನಿರೀಕ್ಷೆ ಹುಟ್ಟುಹಾಕಿದೆ. ಸಿನಿಮಾದ ಬಹುತೇಕ ಚಿತ್ರೀಕರಣ ಮುಗಿದಿದ್ದು ಅಂತಿಮ ಹಂತದಲ್ಲಿದೆ ಎಂದು ರಾಜೇಂದ್ರ ಸಿಂಗ್ ಬಾಬು ವಾರದ ಹಿಂದೆ ತಿಳಿಸಿದ್ದರು.
ಕಂಬಳ ಕೋಣ ಓಟಗಾರ ಶ್ರೀನಿವಾಸ್ ಗೌಡ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಇದಲ್ಲದೆ, ಕಾಂತಾರ ಚಿತ್ರದ ಗುರುವ ಖ್ಯಾತಿಯ ನಟ ಸ್ವರಾಜ್ ಶೆಟ್ಟಿ ಪ್ರಮುಖ ಪಾತ್ರದಲ್ಲಿದ್ದು ಚಿತ್ರದಲ್ಲಿ ಕಂಬಳದ ಕೋಣ ಓಡಿಸುವ ದೃಶ್ಯದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಕನ್ನಡದ ನಟರಾದ ರವಿಶಂಕರ್, ರಾಧಿಕಾ ಚೇತನ್, ತುಳು ಚಿತ್ರರಂಗದ ನವೀನ್ ಪಡೀಲ್, ಭೋಜರಾಜ್ ವಾಮಂಜೂರು ಸೇರಿ ಸಾಕಷ್ಟು ಕಲಾವಿದರು ಚಿತ್ರದಲ್ಲಿದ್ದಾರೆ.
Dharmasthala Veerendra Heggade to act in Veera Kambala Kannada movie as guest role, make up pic goes viral.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 04:38 pm
HK News Desk
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm