ಬ್ರೇಕಿಂಗ್ ನ್ಯೂಸ್
03-01-23 10:59 am Mangalore Correspondent ಕರಾವಳಿ
ಮಂಗಳೂರು, ಜ.3: ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಸಿನಿಮಾದಲ್ಲಿ ನಟಿಸಲಿದ್ದಾರೆ. ಖ್ಯಾತ ನಿರ್ದೇಶಕ ಎಸ್.ವಿ. ರಾಜೇಂದ್ರ ಸಿಂಗ್ ಬಾಬು ನಿರ್ದೇಶನದಲ್ಲಿ ಮೂಡಿ ಬರುತ್ತಿರುವ 'ವೀರ ಕಂಬಳ' ಸಿನಿಮಾದಲ್ಲಿ ಹೆಗ್ಗಡೆ ಅತಿಥಿ ಪಾತ್ರವನ್ನು ಮಾಡುತ್ತಿದ್ದಾರೆ.
ಸಿನಿಮಾದಲ್ಲಿ ನಟಿಸಲು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರಿಗೆ ಮೇಕಪ್ ಮಾಡುತ್ತಿರುವ ಫೋಟೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. 'ಬಿರ್ದ್ ದ ಕಂಬುಲ' ಎನ್ನುವ ಹೆಸರಲ್ಲಿ ಈ ಸಿನಿಮಾ ತಯಾರಾಗುತ್ತಿದ್ದು ಕನ್ನಡ, ತೆಲುಗು, ಮಲಯಾಳಂ, ಹಿಂದಿ ಭಾಷೆಗಳಲ್ಲಿ ಡಬ್ ಆಗಿ ಏಕಕಾಲದಲ್ಲಿ ತೆರೆ ಕಾಣಲಿರುವುದು ವಿಶೇಷ. ಕರಾವಳಿಯ ಜನಪದ ಕಂಬಳ ಕ್ರೀಡೆಯನ್ನು ಪ್ರಧಾನವಾಗಿಟ್ಟು ಮೂಡಿ ಬರುತ್ತಿರುವ ಈ ಸಿನಿಮಾ ಈಗಾಗಲೇ ನಿರೀಕ್ಷೆ ಹುಟ್ಟುಹಾಕಿದೆ. ಸಿನಿಮಾದ ಬಹುತೇಕ ಚಿತ್ರೀಕರಣ ಮುಗಿದಿದ್ದು ಅಂತಿಮ ಹಂತದಲ್ಲಿದೆ ಎಂದು ರಾಜೇಂದ್ರ ಸಿಂಗ್ ಬಾಬು ವಾರದ ಹಿಂದೆ ತಿಳಿಸಿದ್ದರು.


ಕಂಬಳ ಕೋಣ ಓಟಗಾರ ಶ್ರೀನಿವಾಸ್ ಗೌಡ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಇದಲ್ಲದೆ, ಕಾಂತಾರ ಚಿತ್ರದ ಗುರುವ ಖ್ಯಾತಿಯ ನಟ ಸ್ವರಾಜ್ ಶೆಟ್ಟಿ ಪ್ರಮುಖ ಪಾತ್ರದಲ್ಲಿದ್ದು ಚಿತ್ರದಲ್ಲಿ ಕಂಬಳದ ಕೋಣ ಓಡಿಸುವ ದೃಶ್ಯದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಕನ್ನಡದ ನಟರಾದ ರವಿಶಂಕರ್, ರಾಧಿಕಾ ಚೇತನ್, ತುಳು ಚಿತ್ರರಂಗದ ನವೀನ್ ಪಡೀಲ್, ಭೋಜರಾಜ್ ವಾಮಂಜೂರು ಸೇರಿ ಸಾಕಷ್ಟು ಕಲಾವಿದರು ಚಿತ್ರದಲ್ಲಿದ್ದಾರೆ.
Dharmasthala Veerendra Heggade to act in Veera Kambala Kannada movie as guest role, make up pic goes viral.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm