ಬ್ರೇಕಿಂಗ್ ನ್ಯೂಸ್
03-01-23 10:59 am Mangalore Correspondent ಕರಾವಳಿ
ಮಂಗಳೂರು, ಜ.3: ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಸಿನಿಮಾದಲ್ಲಿ ನಟಿಸಲಿದ್ದಾರೆ. ಖ್ಯಾತ ನಿರ್ದೇಶಕ ಎಸ್.ವಿ. ರಾಜೇಂದ್ರ ಸಿಂಗ್ ಬಾಬು ನಿರ್ದೇಶನದಲ್ಲಿ ಮೂಡಿ ಬರುತ್ತಿರುವ 'ವೀರ ಕಂಬಳ' ಸಿನಿಮಾದಲ್ಲಿ ಹೆಗ್ಗಡೆ ಅತಿಥಿ ಪಾತ್ರವನ್ನು ಮಾಡುತ್ತಿದ್ದಾರೆ.
ಸಿನಿಮಾದಲ್ಲಿ ನಟಿಸಲು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರಿಗೆ ಮೇಕಪ್ ಮಾಡುತ್ತಿರುವ ಫೋಟೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. 'ಬಿರ್ದ್ ದ ಕಂಬುಲ' ಎನ್ನುವ ಹೆಸರಲ್ಲಿ ಈ ಸಿನಿಮಾ ತಯಾರಾಗುತ್ತಿದ್ದು ಕನ್ನಡ, ತೆಲುಗು, ಮಲಯಾಳಂ, ಹಿಂದಿ ಭಾಷೆಗಳಲ್ಲಿ ಡಬ್ ಆಗಿ ಏಕಕಾಲದಲ್ಲಿ ತೆರೆ ಕಾಣಲಿರುವುದು ವಿಶೇಷ. ಕರಾವಳಿಯ ಜನಪದ ಕಂಬಳ ಕ್ರೀಡೆಯನ್ನು ಪ್ರಧಾನವಾಗಿಟ್ಟು ಮೂಡಿ ಬರುತ್ತಿರುವ ಈ ಸಿನಿಮಾ ಈಗಾಗಲೇ ನಿರೀಕ್ಷೆ ಹುಟ್ಟುಹಾಕಿದೆ. ಸಿನಿಮಾದ ಬಹುತೇಕ ಚಿತ್ರೀಕರಣ ಮುಗಿದಿದ್ದು ಅಂತಿಮ ಹಂತದಲ್ಲಿದೆ ಎಂದು ರಾಜೇಂದ್ರ ಸಿಂಗ್ ಬಾಬು ವಾರದ ಹಿಂದೆ ತಿಳಿಸಿದ್ದರು.


ಕಂಬಳ ಕೋಣ ಓಟಗಾರ ಶ್ರೀನಿವಾಸ್ ಗೌಡ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಇದಲ್ಲದೆ, ಕಾಂತಾರ ಚಿತ್ರದ ಗುರುವ ಖ್ಯಾತಿಯ ನಟ ಸ್ವರಾಜ್ ಶೆಟ್ಟಿ ಪ್ರಮುಖ ಪಾತ್ರದಲ್ಲಿದ್ದು ಚಿತ್ರದಲ್ಲಿ ಕಂಬಳದ ಕೋಣ ಓಡಿಸುವ ದೃಶ್ಯದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಕನ್ನಡದ ನಟರಾದ ರವಿಶಂಕರ್, ರಾಧಿಕಾ ಚೇತನ್, ತುಳು ಚಿತ್ರರಂಗದ ನವೀನ್ ಪಡೀಲ್, ಭೋಜರಾಜ್ ವಾಮಂಜೂರು ಸೇರಿ ಸಾಕಷ್ಟು ಕಲಾವಿದರು ಚಿತ್ರದಲ್ಲಿದ್ದಾರೆ.
Dharmasthala Veerendra Heggade to act in Veera Kambala Kannada movie as guest role, make up pic goes viral.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm