ಬ್ರೇಕಿಂಗ್ ನ್ಯೂಸ್
04-01-23 06:51 pm Mangalore Correspondent ಕರಾವಳಿ
ಮಂಗಳೂರು, ಜ.4: ಬಿಲ್ಲವ- ಈಡಿಗರಿಗೆ ಸ್ಥಾನಮಾನ ಸಿಗಬೇಕೆಂದು ಹೋರಾಟ ಹಮ್ಮಿಕೊಂಡಿರುವ ಪ್ರಣವಾನಂದ ಸ್ವಾಮೀಜಿ ವಿರುದ್ಧ ಶ್ರೀ ನಾರಾಯಣ ಗುರುಗಳ ವಂಶಸ್ಥರೆಂದು ಹೇಳಿಕೊಂಡ ಕಾಸರಗೋಡಿನ ಶಿವಗಿರಿ ಮಠದ ಸ್ವಾಮಿ ಭದ್ರಾನಂದ ವಾಗ್ದಾಳಿ ನಡೆಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಸನ್ಯಾಸಿ ಕಾವಿ ಹಾಕಿ ಮದುವೆ ಆಗಬೇಕು, ಐದು ಮಕ್ಕಳನ್ನು ಮಾಡಬೇಕು ಅಂತಾರೆ ಈ ಪ್ರಣವಾನಂದ. ಇವರದ್ದು ಯಾವ ರೀತಿಯ ಸಿದ್ಧಾಂತ. ಇಂಥ ವ್ಯಕ್ತಿ ಜಾತಿ ವ್ಯವಸ್ಥೆಯನ್ನು ಮುಂದಿಟ್ಟು ಪೊಲಿಟಿಕ್ ಬಿಸಿನೆಸ್ ಮಾಡಲು ಹೊರಟಿದ್ದಾರೆ. ಇದು ನಾರಾಯಣ ಗುರುಗಳ ಸಿದ್ಧಾಂತಕ್ಕೆ ವಿರುದ್ಧವಾದದ್ದು ಎಂದು ಕಿಡಿಕಾರಿದ್ದಾರೆ.
ರಾಜಕೀಯ ದುರುದ್ದೇಶದೊಂದಿಗೆ ಈತ ಪಾದಯಾತ್ರೆ ಮಾಡಲು ಹೊರಟಿದ್ದಾರೆ. ಒಂದು ಜಾತಿಗೆ ಮೀಸಲಿಗಾಗಿ ಹೋರಾಟ ಎತ್ತಿಕೊಂಡಿರುವ ಇವರದ್ದು ಸಮಾಜವನ್ನು ಒಡೆಯುವ ಹುನ್ನಾರ. ಈತನಿಗೆ ಯಾರು ಕೂಡ ಸಪೋರ್ಟ್ ಮಾಡಬಾರದು. ನಾರಾಯಣ ಗುರುಗಳ ಶಿವಗಿರಿ ಮಠದಿಂದ ಯಾರು ಕೂಡ ಈತನ ಪಾದಯಾತ್ರೆಗೆ ಬರುವುದಿಲ್ಲ. ಈತನಿಗೆ ಯಾರು ಸಪೋರ್ಟ್ ಮಾಡುತ್ತಾರೋ ಅವರೆಲ್ಲ ಶ್ರೀ ನಾರಾಯಣ ಗುರುಗಳ ವಿರುದ್ಧ ಹೋದಂತೆ. ಈತನಿಗೆ ಸಹಕಾರ ನೀಡುವ ಮಂದಿ ಶ್ರೀಗಳ ತತ್ವ ಸಿದ್ಧಾಂತ ಒಪ್ಪಲ್ಲ ಎಂದರ್ಥ.
ಪ್ರಣವಾನಂದ ಸ್ವಾಮೀಜಿ ಹಿಂದೆ ಕಾಣದ ಕೈಗಳು ಕೆಲಸ ಮಾಡುತ್ತಿವೆ, ಸಪೋರ್ಟ್ ಮಾಡುತ್ತಿವೆ. ಈತನ ವಿರುದ್ಧ ಹಲವಾರು ಪ್ರಕರಣಗಳಿವೆ. ಅದರ ಬಗ್ಗೆ ತನಿಖೆಯಾಗಬೇಕು ಎಂದು ಆಗ್ರಹಿಸಿದ ಭದ್ರಾನಂದ ಸ್ವಾಮಿ, ನನಗೆ ಗುರು ಪರಂಪರೆ ಇದೆ, ಈತನಗೆ ಏನಿದೆ ಎಂದು ಪ್ರಶ್ನಿಸಿದರು. ನಾನು ಕೇರಳದಲ್ಲಿ ಪಿ ಎಫ್ ಐ ವಿರುದ್ಧ ಹೋರಾಡಿದ್ದೇನೆ. ಡ್ರಗ್ ಮಾಫಿಯಾ ವಿರುದ್ಧ ಹೋರಾಡುತ್ತಿದ್ದೇನೆ. ದೇಶ ವಿರೋಧಿಗಳ ವಿರುದ್ಧ ಹೋರಾಡುತಿದ್ದೇನೆ. ನಾನು ಕಾಡಿನಲ್ಲಿ ಕೂತಿರುವ ಸನ್ಯಾಸಿ ಅಲ್ಲ. ಜನರ ಜೊತೆಗಿದ್ದು ಹೋರಾಟ ನಡೆಸುತ್ತಿದ್ದೇನೆ ಎಂದು ಭದ್ರಾನಂದ ಹೇಳಿದ್ದಾರೆ.
Political agenda behind Pranavananda Swamiji hunger protest slams Swami Badrananda in Mangalore
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm