ಬ್ರೇಕಿಂಗ್ ನ್ಯೂಸ್
04-01-23 06:51 pm Mangalore Correspondent ಕರಾವಳಿ
ಮಂಗಳೂರು, ಜ.4: ಬಿಲ್ಲವ- ಈಡಿಗರಿಗೆ ಸ್ಥಾನಮಾನ ಸಿಗಬೇಕೆಂದು ಹೋರಾಟ ಹಮ್ಮಿಕೊಂಡಿರುವ ಪ್ರಣವಾನಂದ ಸ್ವಾಮೀಜಿ ವಿರುದ್ಧ ಶ್ರೀ ನಾರಾಯಣ ಗುರುಗಳ ವಂಶಸ್ಥರೆಂದು ಹೇಳಿಕೊಂಡ ಕಾಸರಗೋಡಿನ ಶಿವಗಿರಿ ಮಠದ ಸ್ವಾಮಿ ಭದ್ರಾನಂದ ವಾಗ್ದಾಳಿ ನಡೆಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಸನ್ಯಾಸಿ ಕಾವಿ ಹಾಕಿ ಮದುವೆ ಆಗಬೇಕು, ಐದು ಮಕ್ಕಳನ್ನು ಮಾಡಬೇಕು ಅಂತಾರೆ ಈ ಪ್ರಣವಾನಂದ. ಇವರದ್ದು ಯಾವ ರೀತಿಯ ಸಿದ್ಧಾಂತ. ಇಂಥ ವ್ಯಕ್ತಿ ಜಾತಿ ವ್ಯವಸ್ಥೆಯನ್ನು ಮುಂದಿಟ್ಟು ಪೊಲಿಟಿಕ್ ಬಿಸಿನೆಸ್ ಮಾಡಲು ಹೊರಟಿದ್ದಾರೆ. ಇದು ನಾರಾಯಣ ಗುರುಗಳ ಸಿದ್ಧಾಂತಕ್ಕೆ ವಿರುದ್ಧವಾದದ್ದು ಎಂದು ಕಿಡಿಕಾರಿದ್ದಾರೆ.
ರಾಜಕೀಯ ದುರುದ್ದೇಶದೊಂದಿಗೆ ಈತ ಪಾದಯಾತ್ರೆ ಮಾಡಲು ಹೊರಟಿದ್ದಾರೆ. ಒಂದು ಜಾತಿಗೆ ಮೀಸಲಿಗಾಗಿ ಹೋರಾಟ ಎತ್ತಿಕೊಂಡಿರುವ ಇವರದ್ದು ಸಮಾಜವನ್ನು ಒಡೆಯುವ ಹುನ್ನಾರ. ಈತನಿಗೆ ಯಾರು ಕೂಡ ಸಪೋರ್ಟ್ ಮಾಡಬಾರದು. ನಾರಾಯಣ ಗುರುಗಳ ಶಿವಗಿರಿ ಮಠದಿಂದ ಯಾರು ಕೂಡ ಈತನ ಪಾದಯಾತ್ರೆಗೆ ಬರುವುದಿಲ್ಲ. ಈತನಿಗೆ ಯಾರು ಸಪೋರ್ಟ್ ಮಾಡುತ್ತಾರೋ ಅವರೆಲ್ಲ ಶ್ರೀ ನಾರಾಯಣ ಗುರುಗಳ ವಿರುದ್ಧ ಹೋದಂತೆ. ಈತನಿಗೆ ಸಹಕಾರ ನೀಡುವ ಮಂದಿ ಶ್ರೀಗಳ ತತ್ವ ಸಿದ್ಧಾಂತ ಒಪ್ಪಲ್ಲ ಎಂದರ್ಥ.
ಪ್ರಣವಾನಂದ ಸ್ವಾಮೀಜಿ ಹಿಂದೆ ಕಾಣದ ಕೈಗಳು ಕೆಲಸ ಮಾಡುತ್ತಿವೆ, ಸಪೋರ್ಟ್ ಮಾಡುತ್ತಿವೆ. ಈತನ ವಿರುದ್ಧ ಹಲವಾರು ಪ್ರಕರಣಗಳಿವೆ. ಅದರ ಬಗ್ಗೆ ತನಿಖೆಯಾಗಬೇಕು ಎಂದು ಆಗ್ರಹಿಸಿದ ಭದ್ರಾನಂದ ಸ್ವಾಮಿ, ನನಗೆ ಗುರು ಪರಂಪರೆ ಇದೆ, ಈತನಗೆ ಏನಿದೆ ಎಂದು ಪ್ರಶ್ನಿಸಿದರು. ನಾನು ಕೇರಳದಲ್ಲಿ ಪಿ ಎಫ್ ಐ ವಿರುದ್ಧ ಹೋರಾಡಿದ್ದೇನೆ. ಡ್ರಗ್ ಮಾಫಿಯಾ ವಿರುದ್ಧ ಹೋರಾಡುತ್ತಿದ್ದೇನೆ. ದೇಶ ವಿರೋಧಿಗಳ ವಿರುದ್ಧ ಹೋರಾಡುತಿದ್ದೇನೆ. ನಾನು ಕಾಡಿನಲ್ಲಿ ಕೂತಿರುವ ಸನ್ಯಾಸಿ ಅಲ್ಲ. ಜನರ ಜೊತೆಗಿದ್ದು ಹೋರಾಟ ನಡೆಸುತ್ತಿದ್ದೇನೆ ಎಂದು ಭದ್ರಾನಂದ ಹೇಳಿದ್ದಾರೆ.
Political agenda behind Pranavananda Swamiji hunger protest slams Swami Badrananda in Mangalore
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm