ಬ್ರೇಕಿಂಗ್ ನ್ಯೂಸ್
05-01-23 01:43 pm Mangalore Correspondent ಕರಾವಳಿ
ಮಂಗಳೂರು, ಜ.5 : ಶಿವಮೊಗ್ಗ ಬಾಂಬ್ ಟ್ರಯಲ್ ಮತ್ತು ಕುಕ್ಕರ್ ಬ್ಲಾಸ್ಟ್ ಪ್ರಕರಣದಲ್ಲಿ ತನಿಖೆ ಚುರುಕುಗೊಳಿಸಿರುವ ಎನ್ಐಎ ಅಧಿಕಾರಿಗಳು ಕೊಣಾಜೆ ನಡುಪದವು ಪಿಎ ಇಂಜಿನಿಯರಿಂಗ್ ಕಾಲೇಜಿಗೆ ದಾಳಿ ನಡೆಸಿದ್ದು ಪರಿಶೀಲನೆ ಮಾಡಿದ್ದಾರೆ.
ಶಿವಮೊಗ್ಗ ಬಾಂಬ್ ಟ್ರಯಲ್ ಪ್ರಕರಣದಲ್ಲಿ ಬಂಧಿತನಾಗಿರುವ ಶಂಕಿತ ಉಗ್ರ ಮಾಝ್ ಮುನೀರ್ ಪಿಎ ಎಂಜಿನಿಯರಿಂಗ್ ಕಾಲೇಜಿನಲ್ಲಿ ಶಿಕ್ಷಣ ಪಡೆದಿದ್ದ. ಈ ಹಿನ್ನೆಲೆಯಲ್ಲಿ ಕಾಲೇಜಿನಲ್ಲಿ ಆತನ ದಾಖಲೆ ಇನ್ನಿತರ ಮಾಹಿತಿಗಳನ್ನು ಅಧಿಕಾರಿಗಳು ಸಂಗ್ರಹಿಸುತ್ತಿದ್ದಾರೆ.
ಕುಕ್ಕರ್ ಬಾಂಬ್ ಪ್ರಕರಣದಲ್ಲಿ ಬಂಧನದಲ್ಲಿರುವ ಶಂಕಿತ ಉಗ್ರ ಶಾರೀಕ್ ನನ್ನೂ ಬೆಂಗಳೂರಿನಲ್ಲಿ ವಿಚಾರಣೆ ನಡೆಸಿರುವ ಅಧಿಕಾರಿಗಳು ಇದೀಗ ಮಂಗಳೂರಿನ ಪಿಎ ಇಂಜಿನಿಯರಿಂಗ್ ಕಾಲೇಜಿನ ಮೇಲೆ ದಾಳಿ ನಡೆಸಿದ್ದಾರೆ. ಬೆಂಗಳೂರಿನಿಂದ 7 ಮಂದಿ ಎನ್ಐಎ ಅಧಿಕಾರಿಗಳು ಆಗಮಿಸಿದ್ದಾರೆ ಎನ್ನುವ ಮಾಹಿತಿಗಳಿವೆ.
ಮಂಗಳೂರಿನ ಕುಕ್ಕರ್ ಬಾಂಬ್ ಪ್ರಕರಣದ ಎರಡು ತಿಂಗಳ ಮೊದಲೇ ಶಿವಮೊಗ್ಗದಲ್ಲಿ ಬಾಂಬ್ ಟ್ರಯಲ್ ನಡೆಸಿರುವುದು ಪತ್ತೆಯಾಗಿತ್ತು. ಪ್ರಕರಣದಲ್ಲಿ ಗೋಡೆ ಬರಹ ಪ್ರಕರಣದ ಆರೋಪಿಯಾಗಿದ್ದ ಮಾಝ್ ಮುನೀರ್ ಮತ್ತು ಯಾಸಿನ್ ಎಂಬುವರನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದರು. ಮೊಹಮ್ಮದ್ ಶಾರೀಕ್ ತಲೆಮರೆಸಿಕೊಂಡು ಬಳಿಕ ಮಂಗಳೂರಿನಲ್ಲಿ ಕುಕ್ಕರ್ ಬ್ಲಾಸ್ಟ್ ಕೇಸ್ ನಲ್ಲಿ ಸಿಕ್ಕಿಬಿದ್ದಿದ್ದ.
ಎನ್ಐಎ ಅಧಿಕಾರಿಗಳು ಈಗ ಶಿವಮೊಗ್ಗ ಮತ್ತು ಮಂಗಳೂರು ಬ್ಲಾಸ್ಟ್ ಪ್ರಕರಣದ ಬಗ್ಗೆ ಏಕಕಾಲದಲ್ಲಿ ತನಿಖೆ ನಡೆಸುತ್ತಿದ್ದಾರೆ.
Trail blast in Shivamogga, NIA raids P A College of Engineering in Mangalore for details as accused Maz Muneer Ahmed studied at the same college. The NIA has raided the college to collect details of the same.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm