ಬ್ರೇಕಿಂಗ್ ನ್ಯೂಸ್
05-01-23 01:43 pm Mangalore Correspondent ಕರಾವಳಿ
ಮಂಗಳೂರು, ಜ.5 : ಶಿವಮೊಗ್ಗ ಬಾಂಬ್ ಟ್ರಯಲ್ ಮತ್ತು ಕುಕ್ಕರ್ ಬ್ಲಾಸ್ಟ್ ಪ್ರಕರಣದಲ್ಲಿ ತನಿಖೆ ಚುರುಕುಗೊಳಿಸಿರುವ ಎನ್ಐಎ ಅಧಿಕಾರಿಗಳು ಕೊಣಾಜೆ ನಡುಪದವು ಪಿಎ ಇಂಜಿನಿಯರಿಂಗ್ ಕಾಲೇಜಿಗೆ ದಾಳಿ ನಡೆಸಿದ್ದು ಪರಿಶೀಲನೆ ಮಾಡಿದ್ದಾರೆ.
ಶಿವಮೊಗ್ಗ ಬಾಂಬ್ ಟ್ರಯಲ್ ಪ್ರಕರಣದಲ್ಲಿ ಬಂಧಿತನಾಗಿರುವ ಶಂಕಿತ ಉಗ್ರ ಮಾಝ್ ಮುನೀರ್ ಪಿಎ ಎಂಜಿನಿಯರಿಂಗ್ ಕಾಲೇಜಿನಲ್ಲಿ ಶಿಕ್ಷಣ ಪಡೆದಿದ್ದ. ಈ ಹಿನ್ನೆಲೆಯಲ್ಲಿ ಕಾಲೇಜಿನಲ್ಲಿ ಆತನ ದಾಖಲೆ ಇನ್ನಿತರ ಮಾಹಿತಿಗಳನ್ನು ಅಧಿಕಾರಿಗಳು ಸಂಗ್ರಹಿಸುತ್ತಿದ್ದಾರೆ.
ಕುಕ್ಕರ್ ಬಾಂಬ್ ಪ್ರಕರಣದಲ್ಲಿ ಬಂಧನದಲ್ಲಿರುವ ಶಂಕಿತ ಉಗ್ರ ಶಾರೀಕ್ ನನ್ನೂ ಬೆಂಗಳೂರಿನಲ್ಲಿ ವಿಚಾರಣೆ ನಡೆಸಿರುವ ಅಧಿಕಾರಿಗಳು ಇದೀಗ ಮಂಗಳೂರಿನ ಪಿಎ ಇಂಜಿನಿಯರಿಂಗ್ ಕಾಲೇಜಿನ ಮೇಲೆ ದಾಳಿ ನಡೆಸಿದ್ದಾರೆ. ಬೆಂಗಳೂರಿನಿಂದ 7 ಮಂದಿ ಎನ್ಐಎ ಅಧಿಕಾರಿಗಳು ಆಗಮಿಸಿದ್ದಾರೆ ಎನ್ನುವ ಮಾಹಿತಿಗಳಿವೆ.
ಮಂಗಳೂರಿನ ಕುಕ್ಕರ್ ಬಾಂಬ್ ಪ್ರಕರಣದ ಎರಡು ತಿಂಗಳ ಮೊದಲೇ ಶಿವಮೊಗ್ಗದಲ್ಲಿ ಬಾಂಬ್ ಟ್ರಯಲ್ ನಡೆಸಿರುವುದು ಪತ್ತೆಯಾಗಿತ್ತು. ಪ್ರಕರಣದಲ್ಲಿ ಗೋಡೆ ಬರಹ ಪ್ರಕರಣದ ಆರೋಪಿಯಾಗಿದ್ದ ಮಾಝ್ ಮುನೀರ್ ಮತ್ತು ಯಾಸಿನ್ ಎಂಬುವರನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದರು. ಮೊಹಮ್ಮದ್ ಶಾರೀಕ್ ತಲೆಮರೆಸಿಕೊಂಡು ಬಳಿಕ ಮಂಗಳೂರಿನಲ್ಲಿ ಕುಕ್ಕರ್ ಬ್ಲಾಸ್ಟ್ ಕೇಸ್ ನಲ್ಲಿ ಸಿಕ್ಕಿಬಿದ್ದಿದ್ದ.
ಎನ್ಐಎ ಅಧಿಕಾರಿಗಳು ಈಗ ಶಿವಮೊಗ್ಗ ಮತ್ತು ಮಂಗಳೂರು ಬ್ಲಾಸ್ಟ್ ಪ್ರಕರಣದ ಬಗ್ಗೆ ಏಕಕಾಲದಲ್ಲಿ ತನಿಖೆ ನಡೆಸುತ್ತಿದ್ದಾರೆ.
Trail blast in Shivamogga, NIA raids P A College of Engineering in Mangalore for details as accused Maz Muneer Ahmed studied at the same college. The NIA has raided the college to collect details of the same.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm