ಬ್ರೇಕಿಂಗ್ ನ್ಯೂಸ್
08-01-23 03:00 pm Mangalore Correspondent ಕರಾವಳಿ
ಸುಳ್ಯ, ಜ.8: ಹಿಂದು - ಮುಸ್ಲಿಂ ಕೋಮು ದ್ವೇಷ ಕದಡಿದ್ದ ಸುಳ್ಯದಲ್ಲಿ ಸೌಹಾರ್ದ ಮರೆಯಾಗಿಲ್ಲ ಎನ್ನುವುದನ್ನು ತೋರಿಸುವ ಫೋಟೊ ಒಂದು ಜಾಲತಾಣದಲ್ಲಿ ವೈರಲ್ ಆಗಿದೆ. ಅಯ್ಯಪ್ಪ ಸ್ವಾಮಿ ಮಾಲೆ ಹಾಕಿರುವ ಪುಟಾಣಿ ಮಗುವನ್ನು ಕೈ ಹಿಡಿದು ಮುಸ್ಲಿಂ ವ್ಯಕ್ತಿಯೊಬ್ಬರು ರಸ್ತೆ ದಾಟಿಸಿದ್ದಲ್ಲದೆ, ಹಣ್ಣು ಹಂಪಲು ತೆಗೆದುಕೊಟ್ಟು ಉಪಚರಿಸಿದ್ದು ಜನರ ಗಮನ ಸೆಳೆದಿದೆ.
ಸುಳ್ಯದ ಕಲ್ಲುಗುಂಡಿಯಲ್ಲಿ ಅಯ್ಯಪ್ಪ ಮಾಲಾಧಾರಿ ಪುಟಾಣಿ ಸ್ವಾಮಿಯ ಕೈ ಹಿಡಿದು ಹಣ್ಣಿನ ಅಂಗಡಿಗೆ ಕರೆದುಕೊಂಡು ಹೋದ ಮುಸ್ಲಿಂ ವ್ಯಕ್ತಿ ಇಬ್ರಾಹಿಂ ಮೈಲಿಕಲ್ಲು ಎಂಬವರು ಮಗುವಿಗೆ ಹಣ್ಣು ಹಂಪಲನ್ನು ನೀಡಿ ಪ್ರೀತಿಯಿಂದ ಉಪಚರಿಸಿದ್ದಾರೆ. ಮುಸ್ಲಿಂ ವ್ಯಕ್ತಿಯ ಸೌಹಾರ್ದ ಮತ್ತು ಅಯ್ಯಪ್ಪ ಮಾಲೆ ಧರಿಸಿದ್ದ ಮಗುವನ್ನು ಗೌರವಿಸಿದ್ದು ಸಾರ್ವಜನಿಕರ ಗಮನ ಸೆಳೆದಿದೆ. ಇದರ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕರಾವಳಿಯಲ್ಲಿ ಪದೇ ಪದೇ ಕೋಮು ದ್ವೇಷದ ಕೃತ್ಯಗಳು ನಡೆಯುತ್ತಿರುವುದರಿಂದ ಹಿಂದು - ಮುಸ್ಲಿಂ ಅಂದರೆ ಮುಖ ತಿರುಗಿಸುವ ಮಟ್ಟಿಗೆ ಕೆಲವು ಕಡೆ ದ್ವೇಷದ ವಾತಾವರಣ ಉಂಟಾಗಿದೆ. ಹಾಗಿದ್ದರೂ, ಸೌಹಾರ್ದ ಮರೆಯಾಗಿಲ್ಲ ಎನ್ನುವುದನ್ನು ಕೆಲವು ಸಂದರ್ಭಗಳಲ್ಲಿ ನಾವು ಕಾಣುತ್ತೇವೆ.
Muslim man found holding hands of little boy wearing Ayyappa mala at Sullia, photo goes viral amid communal fights in Mangalore.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm