ಬ್ರೇಕಿಂಗ್ ನ್ಯೂಸ್
08-01-23 03:00 pm Mangalore Correspondent ಕರಾವಳಿ
ಸುಳ್ಯ, ಜ.8: ಹಿಂದು - ಮುಸ್ಲಿಂ ಕೋಮು ದ್ವೇಷ ಕದಡಿದ್ದ ಸುಳ್ಯದಲ್ಲಿ ಸೌಹಾರ್ದ ಮರೆಯಾಗಿಲ್ಲ ಎನ್ನುವುದನ್ನು ತೋರಿಸುವ ಫೋಟೊ ಒಂದು ಜಾಲತಾಣದಲ್ಲಿ ವೈರಲ್ ಆಗಿದೆ. ಅಯ್ಯಪ್ಪ ಸ್ವಾಮಿ ಮಾಲೆ ಹಾಕಿರುವ ಪುಟಾಣಿ ಮಗುವನ್ನು ಕೈ ಹಿಡಿದು ಮುಸ್ಲಿಂ ವ್ಯಕ್ತಿಯೊಬ್ಬರು ರಸ್ತೆ ದಾಟಿಸಿದ್ದಲ್ಲದೆ, ಹಣ್ಣು ಹಂಪಲು ತೆಗೆದುಕೊಟ್ಟು ಉಪಚರಿಸಿದ್ದು ಜನರ ಗಮನ ಸೆಳೆದಿದೆ.
ಸುಳ್ಯದ ಕಲ್ಲುಗುಂಡಿಯಲ್ಲಿ ಅಯ್ಯಪ್ಪ ಮಾಲಾಧಾರಿ ಪುಟಾಣಿ ಸ್ವಾಮಿಯ ಕೈ ಹಿಡಿದು ಹಣ್ಣಿನ ಅಂಗಡಿಗೆ ಕರೆದುಕೊಂಡು ಹೋದ ಮುಸ್ಲಿಂ ವ್ಯಕ್ತಿ ಇಬ್ರಾಹಿಂ ಮೈಲಿಕಲ್ಲು ಎಂಬವರು ಮಗುವಿಗೆ ಹಣ್ಣು ಹಂಪಲನ್ನು ನೀಡಿ ಪ್ರೀತಿಯಿಂದ ಉಪಚರಿಸಿದ್ದಾರೆ. ಮುಸ್ಲಿಂ ವ್ಯಕ್ತಿಯ ಸೌಹಾರ್ದ ಮತ್ತು ಅಯ್ಯಪ್ಪ ಮಾಲೆ ಧರಿಸಿದ್ದ ಮಗುವನ್ನು ಗೌರವಿಸಿದ್ದು ಸಾರ್ವಜನಿಕರ ಗಮನ ಸೆಳೆದಿದೆ. ಇದರ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕರಾವಳಿಯಲ್ಲಿ ಪದೇ ಪದೇ ಕೋಮು ದ್ವೇಷದ ಕೃತ್ಯಗಳು ನಡೆಯುತ್ತಿರುವುದರಿಂದ ಹಿಂದು - ಮುಸ್ಲಿಂ ಅಂದರೆ ಮುಖ ತಿರುಗಿಸುವ ಮಟ್ಟಿಗೆ ಕೆಲವು ಕಡೆ ದ್ವೇಷದ ವಾತಾವರಣ ಉಂಟಾಗಿದೆ. ಹಾಗಿದ್ದರೂ, ಸೌಹಾರ್ದ ಮರೆಯಾಗಿಲ್ಲ ಎನ್ನುವುದನ್ನು ಕೆಲವು ಸಂದರ್ಭಗಳಲ್ಲಿ ನಾವು ಕಾಣುತ್ತೇವೆ.
Muslim man found holding hands of little boy wearing Ayyappa mala at Sullia, photo goes viral amid communal fights in Mangalore.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 03:31 pm
HK News Staffer
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
19-06-26 05:47 pm
HK News Staffer
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm