ಬ್ರೇಕಿಂಗ್ ನ್ಯೂಸ್
08-01-23 03:00 pm Mangalore Correspondent ಕರಾವಳಿ
ಸುಳ್ಯ, ಜ.8: ಹಿಂದು - ಮುಸ್ಲಿಂ ಕೋಮು ದ್ವೇಷ ಕದಡಿದ್ದ ಸುಳ್ಯದಲ್ಲಿ ಸೌಹಾರ್ದ ಮರೆಯಾಗಿಲ್ಲ ಎನ್ನುವುದನ್ನು ತೋರಿಸುವ ಫೋಟೊ ಒಂದು ಜಾಲತಾಣದಲ್ಲಿ ವೈರಲ್ ಆಗಿದೆ. ಅಯ್ಯಪ್ಪ ಸ್ವಾಮಿ ಮಾಲೆ ಹಾಕಿರುವ ಪುಟಾಣಿ ಮಗುವನ್ನು ಕೈ ಹಿಡಿದು ಮುಸ್ಲಿಂ ವ್ಯಕ್ತಿಯೊಬ್ಬರು ರಸ್ತೆ ದಾಟಿಸಿದ್ದಲ್ಲದೆ, ಹಣ್ಣು ಹಂಪಲು ತೆಗೆದುಕೊಟ್ಟು ಉಪಚರಿಸಿದ್ದು ಜನರ ಗಮನ ಸೆಳೆದಿದೆ.
ಸುಳ್ಯದ ಕಲ್ಲುಗುಂಡಿಯಲ್ಲಿ ಅಯ್ಯಪ್ಪ ಮಾಲಾಧಾರಿ ಪುಟಾಣಿ ಸ್ವಾಮಿಯ ಕೈ ಹಿಡಿದು ಹಣ್ಣಿನ ಅಂಗಡಿಗೆ ಕರೆದುಕೊಂಡು ಹೋದ ಮುಸ್ಲಿಂ ವ್ಯಕ್ತಿ ಇಬ್ರಾಹಿಂ ಮೈಲಿಕಲ್ಲು ಎಂಬವರು ಮಗುವಿಗೆ ಹಣ್ಣು ಹಂಪಲನ್ನು ನೀಡಿ ಪ್ರೀತಿಯಿಂದ ಉಪಚರಿಸಿದ್ದಾರೆ. ಮುಸ್ಲಿಂ ವ್ಯಕ್ತಿಯ ಸೌಹಾರ್ದ ಮತ್ತು ಅಯ್ಯಪ್ಪ ಮಾಲೆ ಧರಿಸಿದ್ದ ಮಗುವನ್ನು ಗೌರವಿಸಿದ್ದು ಸಾರ್ವಜನಿಕರ ಗಮನ ಸೆಳೆದಿದೆ. ಇದರ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕರಾವಳಿಯಲ್ಲಿ ಪದೇ ಪದೇ ಕೋಮು ದ್ವೇಷದ ಕೃತ್ಯಗಳು ನಡೆಯುತ್ತಿರುವುದರಿಂದ ಹಿಂದು - ಮುಸ್ಲಿಂ ಅಂದರೆ ಮುಖ ತಿರುಗಿಸುವ ಮಟ್ಟಿಗೆ ಕೆಲವು ಕಡೆ ದ್ವೇಷದ ವಾತಾವರಣ ಉಂಟಾಗಿದೆ. ಹಾಗಿದ್ದರೂ, ಸೌಹಾರ್ದ ಮರೆಯಾಗಿಲ್ಲ ಎನ್ನುವುದನ್ನು ಕೆಲವು ಸಂದರ್ಭಗಳಲ್ಲಿ ನಾವು ಕಾಣುತ್ತೇವೆ.
Muslim man found holding hands of little boy wearing Ayyappa mala at Sullia, photo goes viral amid communal fights in Mangalore.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm