ಬ್ರೇಕಿಂಗ್ ನ್ಯೂಸ್
08-01-23 03:00 pm Mangalore Correspondent ಕರಾವಳಿ
ಸುಳ್ಯ, ಜ.8: ಹಿಂದು - ಮುಸ್ಲಿಂ ಕೋಮು ದ್ವೇಷ ಕದಡಿದ್ದ ಸುಳ್ಯದಲ್ಲಿ ಸೌಹಾರ್ದ ಮರೆಯಾಗಿಲ್ಲ ಎನ್ನುವುದನ್ನು ತೋರಿಸುವ ಫೋಟೊ ಒಂದು ಜಾಲತಾಣದಲ್ಲಿ ವೈರಲ್ ಆಗಿದೆ. ಅಯ್ಯಪ್ಪ ಸ್ವಾಮಿ ಮಾಲೆ ಹಾಕಿರುವ ಪುಟಾಣಿ ಮಗುವನ್ನು ಕೈ ಹಿಡಿದು ಮುಸ್ಲಿಂ ವ್ಯಕ್ತಿಯೊಬ್ಬರು ರಸ್ತೆ ದಾಟಿಸಿದ್ದಲ್ಲದೆ, ಹಣ್ಣು ಹಂಪಲು ತೆಗೆದುಕೊಟ್ಟು ಉಪಚರಿಸಿದ್ದು ಜನರ ಗಮನ ಸೆಳೆದಿದೆ.
ಸುಳ್ಯದ ಕಲ್ಲುಗುಂಡಿಯಲ್ಲಿ ಅಯ್ಯಪ್ಪ ಮಾಲಾಧಾರಿ ಪುಟಾಣಿ ಸ್ವಾಮಿಯ ಕೈ ಹಿಡಿದು ಹಣ್ಣಿನ ಅಂಗಡಿಗೆ ಕರೆದುಕೊಂಡು ಹೋದ ಮುಸ್ಲಿಂ ವ್ಯಕ್ತಿ ಇಬ್ರಾಹಿಂ ಮೈಲಿಕಲ್ಲು ಎಂಬವರು ಮಗುವಿಗೆ ಹಣ್ಣು ಹಂಪಲನ್ನು ನೀಡಿ ಪ್ರೀತಿಯಿಂದ ಉಪಚರಿಸಿದ್ದಾರೆ. ಮುಸ್ಲಿಂ ವ್ಯಕ್ತಿಯ ಸೌಹಾರ್ದ ಮತ್ತು ಅಯ್ಯಪ್ಪ ಮಾಲೆ ಧರಿಸಿದ್ದ ಮಗುವನ್ನು ಗೌರವಿಸಿದ್ದು ಸಾರ್ವಜನಿಕರ ಗಮನ ಸೆಳೆದಿದೆ. ಇದರ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕರಾವಳಿಯಲ್ಲಿ ಪದೇ ಪದೇ ಕೋಮು ದ್ವೇಷದ ಕೃತ್ಯಗಳು ನಡೆಯುತ್ತಿರುವುದರಿಂದ ಹಿಂದು - ಮುಸ್ಲಿಂ ಅಂದರೆ ಮುಖ ತಿರುಗಿಸುವ ಮಟ್ಟಿಗೆ ಕೆಲವು ಕಡೆ ದ್ವೇಷದ ವಾತಾವರಣ ಉಂಟಾಗಿದೆ. ಹಾಗಿದ್ದರೂ, ಸೌಹಾರ್ದ ಮರೆಯಾಗಿಲ್ಲ ಎನ್ನುವುದನ್ನು ಕೆಲವು ಸಂದರ್ಭಗಳಲ್ಲಿ ನಾವು ಕಾಣುತ್ತೇವೆ.
Muslim man found holding hands of little boy wearing Ayyappa mala at Sullia, photo goes viral amid communal fights in Mangalore.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm