ಬ್ರೇಕಿಂಗ್ ನ್ಯೂಸ್
08-01-23 03:00 pm Mangalore Correspondent ಕರಾವಳಿ
ಸುಳ್ಯ, ಜ.8: ಹಿಂದು - ಮುಸ್ಲಿಂ ಕೋಮು ದ್ವೇಷ ಕದಡಿದ್ದ ಸುಳ್ಯದಲ್ಲಿ ಸೌಹಾರ್ದ ಮರೆಯಾಗಿಲ್ಲ ಎನ್ನುವುದನ್ನು ತೋರಿಸುವ ಫೋಟೊ ಒಂದು ಜಾಲತಾಣದಲ್ಲಿ ವೈರಲ್ ಆಗಿದೆ. ಅಯ್ಯಪ್ಪ ಸ್ವಾಮಿ ಮಾಲೆ ಹಾಕಿರುವ ಪುಟಾಣಿ ಮಗುವನ್ನು ಕೈ ಹಿಡಿದು ಮುಸ್ಲಿಂ ವ್ಯಕ್ತಿಯೊಬ್ಬರು ರಸ್ತೆ ದಾಟಿಸಿದ್ದಲ್ಲದೆ, ಹಣ್ಣು ಹಂಪಲು ತೆಗೆದುಕೊಟ್ಟು ಉಪಚರಿಸಿದ್ದು ಜನರ ಗಮನ ಸೆಳೆದಿದೆ.
ಸುಳ್ಯದ ಕಲ್ಲುಗುಂಡಿಯಲ್ಲಿ ಅಯ್ಯಪ್ಪ ಮಾಲಾಧಾರಿ ಪುಟಾಣಿ ಸ್ವಾಮಿಯ ಕೈ ಹಿಡಿದು ಹಣ್ಣಿನ ಅಂಗಡಿಗೆ ಕರೆದುಕೊಂಡು ಹೋದ ಮುಸ್ಲಿಂ ವ್ಯಕ್ತಿ ಇಬ್ರಾಹಿಂ ಮೈಲಿಕಲ್ಲು ಎಂಬವರು ಮಗುವಿಗೆ ಹಣ್ಣು ಹಂಪಲನ್ನು ನೀಡಿ ಪ್ರೀತಿಯಿಂದ ಉಪಚರಿಸಿದ್ದಾರೆ. ಮುಸ್ಲಿಂ ವ್ಯಕ್ತಿಯ ಸೌಹಾರ್ದ ಮತ್ತು ಅಯ್ಯಪ್ಪ ಮಾಲೆ ಧರಿಸಿದ್ದ ಮಗುವನ್ನು ಗೌರವಿಸಿದ್ದು ಸಾರ್ವಜನಿಕರ ಗಮನ ಸೆಳೆದಿದೆ. ಇದರ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕರಾವಳಿಯಲ್ಲಿ ಪದೇ ಪದೇ ಕೋಮು ದ್ವೇಷದ ಕೃತ್ಯಗಳು ನಡೆಯುತ್ತಿರುವುದರಿಂದ ಹಿಂದು - ಮುಸ್ಲಿಂ ಅಂದರೆ ಮುಖ ತಿರುಗಿಸುವ ಮಟ್ಟಿಗೆ ಕೆಲವು ಕಡೆ ದ್ವೇಷದ ವಾತಾವರಣ ಉಂಟಾಗಿದೆ. ಹಾಗಿದ್ದರೂ, ಸೌಹಾರ್ದ ಮರೆಯಾಗಿಲ್ಲ ಎನ್ನುವುದನ್ನು ಕೆಲವು ಸಂದರ್ಭಗಳಲ್ಲಿ ನಾವು ಕಾಣುತ್ತೇವೆ.
Muslim man found holding hands of little boy wearing Ayyappa mala at Sullia, photo goes viral amid communal fights in Mangalore.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm