ಬ್ರೇಕಿಂಗ್ ನ್ಯೂಸ್
08-01-23 04:09 pm Mangalore Correspondent ಕರಾವಳಿ
ಉಳ್ಳಾಲ, ಜ.8 : ನಿನ್ನೆ ರಾತ್ರಿ ಕುತ್ತಾರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಯುವಕನ ಮೆದುಳು ನಿಷ್ಕ್ರಿಯಗೊಂಡಿದ್ದು ಕುಟುಂಬಸ್ಥರು ಅಂಗಾಗ ದಾನಕ್ಕೆ ಚಿಂತನೆ ನಡೆಸಿದ್ದಾರೆ. ತಂದೆ ಮೃತಪಟ್ಟ ಕೆಲವೇ ತಿಂಗಳಲ್ಲಿ ಎದುರಾದ ದುರಂತಕ್ಕೆ ಕುಟುಂಬಸ್ಥರು ಚಿಂತಾಕ್ರಾಂತರಾಗಿದ್ದಾರೆ.
ತೊಕ್ಕೊಟ್ಟು ಕೆರೆಬೈಲ್ ನಿವಾಸಿ ಭೂಷಣ್ ರೈ (21) ಮೆದುಳು ನಿಷ್ಕ್ರಿಯಗೊಂಡ ಯುವಕ. ನಿನ್ನೆ ರಾತ್ರಿ ಭೂಷಣ್ ಕಲ್ಲಾಪಿನ ಬುರ್ದುಗೋಳಿಯ ಕೊರಗಜ್ಜ- ಗುಳಿಗಜ್ಜ ದೈವದ ವಾರ್ಷಿಕ ಕೋಲದಲ್ಲಿ ಭಾಗವಹಿಸಿ ಸ್ನೇಹಿತನ ಬೈಕಿನಲ್ಲಿ ಕುತ್ತಾರು ಕಡೆ ತೆರಳುತ್ತಿದ್ದ ವೇಳೆ ರಸ್ತೆ ವಿಭಜಕಕ್ಕೆ ಬೈಕ್ ಢಿಕ್ಕಿ ಹೊಡೆದಿದೆ. ಸಹ ಸವಾರನಾಗಿದ್ದ ಭೂಷಣ್ ಗಂಭೀರ ಗಾಯಗೊಂಡಿದ್ದು ಆತನನ್ನ ದೇರಳಕಟ್ಟೆಯ ಯೆನೆಪೋಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇಂದು ಬೆಳಗ್ಗೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ಭೂಷಣ್ ನನ್ನು ಸೇರಿಸಿದ್ದು ಅಲ್ಲಿನ ವೈದ್ಯರು ಪರೀಕ್ಷಿಸಿದ ವೈದ್ಯರು ಮೆದುಳು ನಿಷ್ಕ್ರಿಯ ಆಗಿರುವುದಾಗಿ ಹೇಳಿದ್ದಾರೆ. ಹೀಗಾಗಿ ಕುಟುಂಬಸ್ಥರು ಭೂಷಣ್ ಅಂಗಾಂಗ ದಾನಕ್ಕೆ ಚಿಂತನೆ ನಡೆಸಿದ್ದಾರೆ.

ಕಳೆದ ಆಗಸ್ಟ್ 6 ರಂದು ಭೂಷಣ್ ತಂದೆ ಹಿಂದು ಯುವ ಸೇನೆ ಮುಖಂಡರಾಗಿದ್ದ ಮಾರಪ್ಪ ರೈ ಅಲ್ಪಕಾಲದ ಅಸೌಖ್ಯದಿಂದ ಸಾವನ್ನಪ್ಪಿದ್ದರು. ಕಳೆದ 15 ದಿವಸಗಳ ಹಿಂದಷ್ಟೆ ಭೂಷಣ್ ಸಹೋದರಿಯ ವಿವಾಹ ನಡೆದಿತ್ತು. ಇದೀಗ ಮತ್ತೊಬ್ಬ ಮಗ ವಿಧಿವಶನಾಗಿದ್ದಾನೆ.
Mangalore Bike hits divider, 21 year old youth Bushan Rai brain dead, plans for organ donation. A few months ago his father had died of serious illness.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 03:31 pm
HK News Staffer
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
19-06-26 05:47 pm
HK News Staffer
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm