ಬ್ರೇಕಿಂಗ್ ನ್ಯೂಸ್
08-01-23 04:09 pm Mangalore Correspondent ಕರಾವಳಿ
ಉಳ್ಳಾಲ, ಜ.8 : ನಿನ್ನೆ ರಾತ್ರಿ ಕುತ್ತಾರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಯುವಕನ ಮೆದುಳು ನಿಷ್ಕ್ರಿಯಗೊಂಡಿದ್ದು ಕುಟುಂಬಸ್ಥರು ಅಂಗಾಗ ದಾನಕ್ಕೆ ಚಿಂತನೆ ನಡೆಸಿದ್ದಾರೆ. ತಂದೆ ಮೃತಪಟ್ಟ ಕೆಲವೇ ತಿಂಗಳಲ್ಲಿ ಎದುರಾದ ದುರಂತಕ್ಕೆ ಕುಟುಂಬಸ್ಥರು ಚಿಂತಾಕ್ರಾಂತರಾಗಿದ್ದಾರೆ.
ತೊಕ್ಕೊಟ್ಟು ಕೆರೆಬೈಲ್ ನಿವಾಸಿ ಭೂಷಣ್ ರೈ (21) ಮೆದುಳು ನಿಷ್ಕ್ರಿಯಗೊಂಡ ಯುವಕ. ನಿನ್ನೆ ರಾತ್ರಿ ಭೂಷಣ್ ಕಲ್ಲಾಪಿನ ಬುರ್ದುಗೋಳಿಯ ಕೊರಗಜ್ಜ- ಗುಳಿಗಜ್ಜ ದೈವದ ವಾರ್ಷಿಕ ಕೋಲದಲ್ಲಿ ಭಾಗವಹಿಸಿ ಸ್ನೇಹಿತನ ಬೈಕಿನಲ್ಲಿ ಕುತ್ತಾರು ಕಡೆ ತೆರಳುತ್ತಿದ್ದ ವೇಳೆ ರಸ್ತೆ ವಿಭಜಕಕ್ಕೆ ಬೈಕ್ ಢಿಕ್ಕಿ ಹೊಡೆದಿದೆ. ಸಹ ಸವಾರನಾಗಿದ್ದ ಭೂಷಣ್ ಗಂಭೀರ ಗಾಯಗೊಂಡಿದ್ದು ಆತನನ್ನ ದೇರಳಕಟ್ಟೆಯ ಯೆನೆಪೋಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇಂದು ಬೆಳಗ್ಗೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ಭೂಷಣ್ ನನ್ನು ಸೇರಿಸಿದ್ದು ಅಲ್ಲಿನ ವೈದ್ಯರು ಪರೀಕ್ಷಿಸಿದ ವೈದ್ಯರು ಮೆದುಳು ನಿಷ್ಕ್ರಿಯ ಆಗಿರುವುದಾಗಿ ಹೇಳಿದ್ದಾರೆ. ಹೀಗಾಗಿ ಕುಟುಂಬಸ್ಥರು ಭೂಷಣ್ ಅಂಗಾಂಗ ದಾನಕ್ಕೆ ಚಿಂತನೆ ನಡೆಸಿದ್ದಾರೆ.

ಕಳೆದ ಆಗಸ್ಟ್ 6 ರಂದು ಭೂಷಣ್ ತಂದೆ ಹಿಂದು ಯುವ ಸೇನೆ ಮುಖಂಡರಾಗಿದ್ದ ಮಾರಪ್ಪ ರೈ ಅಲ್ಪಕಾಲದ ಅಸೌಖ್ಯದಿಂದ ಸಾವನ್ನಪ್ಪಿದ್ದರು. ಕಳೆದ 15 ದಿವಸಗಳ ಹಿಂದಷ್ಟೆ ಭೂಷಣ್ ಸಹೋದರಿಯ ವಿವಾಹ ನಡೆದಿತ್ತು. ಇದೀಗ ಮತ್ತೊಬ್ಬ ಮಗ ವಿಧಿವಶನಾಗಿದ್ದಾನೆ.
Mangalore Bike hits divider, 21 year old youth Bushan Rai brain dead, plans for organ donation. A few months ago his father had died of serious illness.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm