ಬ್ರೇಕಿಂಗ್ ನ್ಯೂಸ್
08-01-23 04:09 pm Mangalore Correspondent ಕರಾವಳಿ
ಉಳ್ಳಾಲ, ಜ.8 : ನಿನ್ನೆ ರಾತ್ರಿ ಕುತ್ತಾರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಯುವಕನ ಮೆದುಳು ನಿಷ್ಕ್ರಿಯಗೊಂಡಿದ್ದು ಕುಟುಂಬಸ್ಥರು ಅಂಗಾಗ ದಾನಕ್ಕೆ ಚಿಂತನೆ ನಡೆಸಿದ್ದಾರೆ. ತಂದೆ ಮೃತಪಟ್ಟ ಕೆಲವೇ ತಿಂಗಳಲ್ಲಿ ಎದುರಾದ ದುರಂತಕ್ಕೆ ಕುಟುಂಬಸ್ಥರು ಚಿಂತಾಕ್ರಾಂತರಾಗಿದ್ದಾರೆ.
ತೊಕ್ಕೊಟ್ಟು ಕೆರೆಬೈಲ್ ನಿವಾಸಿ ಭೂಷಣ್ ರೈ (21) ಮೆದುಳು ನಿಷ್ಕ್ರಿಯಗೊಂಡ ಯುವಕ. ನಿನ್ನೆ ರಾತ್ರಿ ಭೂಷಣ್ ಕಲ್ಲಾಪಿನ ಬುರ್ದುಗೋಳಿಯ ಕೊರಗಜ್ಜ- ಗುಳಿಗಜ್ಜ ದೈವದ ವಾರ್ಷಿಕ ಕೋಲದಲ್ಲಿ ಭಾಗವಹಿಸಿ ಸ್ನೇಹಿತನ ಬೈಕಿನಲ್ಲಿ ಕುತ್ತಾರು ಕಡೆ ತೆರಳುತ್ತಿದ್ದ ವೇಳೆ ರಸ್ತೆ ವಿಭಜಕಕ್ಕೆ ಬೈಕ್ ಢಿಕ್ಕಿ ಹೊಡೆದಿದೆ. ಸಹ ಸವಾರನಾಗಿದ್ದ ಭೂಷಣ್ ಗಂಭೀರ ಗಾಯಗೊಂಡಿದ್ದು ಆತನನ್ನ ದೇರಳಕಟ್ಟೆಯ ಯೆನೆಪೋಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇಂದು ಬೆಳಗ್ಗೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ಭೂಷಣ್ ನನ್ನು ಸೇರಿಸಿದ್ದು ಅಲ್ಲಿನ ವೈದ್ಯರು ಪರೀಕ್ಷಿಸಿದ ವೈದ್ಯರು ಮೆದುಳು ನಿಷ್ಕ್ರಿಯ ಆಗಿರುವುದಾಗಿ ಹೇಳಿದ್ದಾರೆ. ಹೀಗಾಗಿ ಕುಟುಂಬಸ್ಥರು ಭೂಷಣ್ ಅಂಗಾಂಗ ದಾನಕ್ಕೆ ಚಿಂತನೆ ನಡೆಸಿದ್ದಾರೆ.

ಕಳೆದ ಆಗಸ್ಟ್ 6 ರಂದು ಭೂಷಣ್ ತಂದೆ ಹಿಂದು ಯುವ ಸೇನೆ ಮುಖಂಡರಾಗಿದ್ದ ಮಾರಪ್ಪ ರೈ ಅಲ್ಪಕಾಲದ ಅಸೌಖ್ಯದಿಂದ ಸಾವನ್ನಪ್ಪಿದ್ದರು. ಕಳೆದ 15 ದಿವಸಗಳ ಹಿಂದಷ್ಟೆ ಭೂಷಣ್ ಸಹೋದರಿಯ ವಿವಾಹ ನಡೆದಿತ್ತು. ಇದೀಗ ಮತ್ತೊಬ್ಬ ಮಗ ವಿಧಿವಶನಾಗಿದ್ದಾನೆ.
Mangalore Bike hits divider, 21 year old youth Bushan Rai brain dead, plans for organ donation. A few months ago his father had died of serious illness.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm