ಬ್ರೇಕಿಂಗ್ ನ್ಯೂಸ್
08-01-23 09:36 pm Mangalore Correspondent ಕರಾವಳಿ
ಮಂಗಳೂರು, ಜ.8 : ಗೌಡ ಸಾರಸ್ವತ ಬ್ರಾಹ್ಮಣ ಸಮುದಾಯದ ಬಹುನಿರೀಕ್ಷಿತ ಜಿಪಿಎಲ್ ಉತ್ಸವ - 2023 ಇದರ ಆಮಂತ್ರಣ ಪತ್ರಿಕೆಯನ್ನು ಭಾರತೀಯ ಕ್ರಿಕೆಟ್ ತಂಡದ ಯಶಸ್ವಿ ನಾಯಕ ಎಂದೇ ಕರೆಸಿಕೊಂಡಿರುವ ಮಹೇಂದ್ರ ಸಿಂಗ್ ಧೋನಿ ಮಂಗಳೂರಿನಲ್ಲಿ ಬಿಡುಗಡೆಗೊಳಿಸಿದರು.
ಇದೇ ಸಂದರ್ಭದಲ್ಲಿ ಮಂಗಳೂರು ನಗರ ದಕ್ಷಿಣ ಶಾಸಕರೂ, ಜಿಪಿಎಲ್ ಉತ್ಸವದ ಪ್ರಮುಖರೂ ಆದ ವೇದವ್ಯಾಸ ಕಾಮತ್ ಫೆಬ್ರವರಿ 10, 11, 12 ರಂದು ಅಡ್ಯಾರ್ ನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಹಚ್ಚಹಸುರಿನ ಸುಂದರ ಕ್ರೀಡಾಂಗಣದಲ್ಲಿ ನಡೆಯುವ ಜಿಪಿಎಲ್ ಉತ್ಸವಕ್ಕೆ ಧೋನಿಯವರನ್ನು ಆಮಂತ್ರಿಸಿದರು. ಜಿಪಿಎಲ್ ಟ್ರೋಫಿಯ ಬಗ್ಗೆ ಮಾಹಿತಿಯನ್ನು ಪಡೆದುಕೊಂಡ ಧೋನಿಯವರು ಭಾಗವಹಿಸುವ ಭರವಸೆಯನ್ನು ನೀಡಿದರು.
ಈ ಸಂದರ್ಭದಲ್ಲಿ ವೇದವ್ಯಾಸ ಕಾಮತ್ ಅವರೊಂದಿಗೆ ಜಿಪಿಎಲ್ ಉತ್ಸವದ ಆಯೋಜಕರಾದ ಮಂಗಲ್ಪಾಡಿ ನರೇಶ್ ಶೆಣೈ, ನರೇಶ್ ಪ್ರಭು, ಚೇತನ್ ಕಾಮತ್, ಕೊಂಚಾಡಿ ಗುರುಪ್ರಸಾದ್ ಕಾಮತ್, ಕಾನೆಂಗಾಡ್ ಗುರುಪ್ರಸಾದ್ ಕಾಮತ್ ಉಪಸ್ಥಿತರಿದ್ದರು.



7ನೇ ವರ್ಷದ ಜಿಪಿಎಲ್ ಉತ್ಸವ- 2023 ಈ ಬಾರಿಯೂ ವಿಶೇಷ ಹಬ್ಬದಂತೆ ಆಯೋಜಿಸುತ್ತಿದ್ದು, ಕ್ರಿಕೆಟ್ ಪಂದ್ಯಾಟಗಳೊಂದಿಗೆ ಹೆಲಿಕಾಪ್ಟರ್ ರೌಂಡ್, ಬೋಟಿಂಗ್, ಕಿಡ್ಸ್ ಝೋನ್, ಮೂರು ಮುತ್ತು ತಂಡದಿಂದ ನಾಟಕ ಪ್ರದರ್ಶನ, ಬೊಂಬೆಯಾಟ, ವಾಯ್ಸ್ ಆಫ್ ಜಿಎಸ್ ಬಿ ಅಡಿಶನ್, ವೆರೈಟಿ ಎಂಟರ್ಟೇನ್ಮೆಂಟ್, ಫುಡ್ ಕೋರ್ಟ್ ಸಹಿತ ಹಲವಾರು ಆಕರ್ಷಣೆಗಳನ್ನು ಒಳಗೊಂಡಿದೆ ಎಂದು ಉತ್ಸವದ ಪ್ರಾಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
JPL Utsav 2023, Cricket player Dhoni along with MLA Vedavyas Kamat releases Invitation poster in Mangalore.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 03:31 pm
HK News Staffer
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
19-06-26 05:47 pm
HK News Staffer
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm