ಬ್ರೇಕಿಂಗ್ ನ್ಯೂಸ್
08-01-23 09:36 pm Mangalore Correspondent ಕರಾವಳಿ
ಮಂಗಳೂರು, ಜ.8 : ಗೌಡ ಸಾರಸ್ವತ ಬ್ರಾಹ್ಮಣ ಸಮುದಾಯದ ಬಹುನಿರೀಕ್ಷಿತ ಜಿಪಿಎಲ್ ಉತ್ಸವ - 2023 ಇದರ ಆಮಂತ್ರಣ ಪತ್ರಿಕೆಯನ್ನು ಭಾರತೀಯ ಕ್ರಿಕೆಟ್ ತಂಡದ ಯಶಸ್ವಿ ನಾಯಕ ಎಂದೇ ಕರೆಸಿಕೊಂಡಿರುವ ಮಹೇಂದ್ರ ಸಿಂಗ್ ಧೋನಿ ಮಂಗಳೂರಿನಲ್ಲಿ ಬಿಡುಗಡೆಗೊಳಿಸಿದರು.
ಇದೇ ಸಂದರ್ಭದಲ್ಲಿ ಮಂಗಳೂರು ನಗರ ದಕ್ಷಿಣ ಶಾಸಕರೂ, ಜಿಪಿಎಲ್ ಉತ್ಸವದ ಪ್ರಮುಖರೂ ಆದ ವೇದವ್ಯಾಸ ಕಾಮತ್ ಫೆಬ್ರವರಿ 10, 11, 12 ರಂದು ಅಡ್ಯಾರ್ ನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಹಚ್ಚಹಸುರಿನ ಸುಂದರ ಕ್ರೀಡಾಂಗಣದಲ್ಲಿ ನಡೆಯುವ ಜಿಪಿಎಲ್ ಉತ್ಸವಕ್ಕೆ ಧೋನಿಯವರನ್ನು ಆಮಂತ್ರಿಸಿದರು. ಜಿಪಿಎಲ್ ಟ್ರೋಫಿಯ ಬಗ್ಗೆ ಮಾಹಿತಿಯನ್ನು ಪಡೆದುಕೊಂಡ ಧೋನಿಯವರು ಭಾಗವಹಿಸುವ ಭರವಸೆಯನ್ನು ನೀಡಿದರು.
ಈ ಸಂದರ್ಭದಲ್ಲಿ ವೇದವ್ಯಾಸ ಕಾಮತ್ ಅವರೊಂದಿಗೆ ಜಿಪಿಎಲ್ ಉತ್ಸವದ ಆಯೋಜಕರಾದ ಮಂಗಲ್ಪಾಡಿ ನರೇಶ್ ಶೆಣೈ, ನರೇಶ್ ಪ್ರಭು, ಚೇತನ್ ಕಾಮತ್, ಕೊಂಚಾಡಿ ಗುರುಪ್ರಸಾದ್ ಕಾಮತ್, ಕಾನೆಂಗಾಡ್ ಗುರುಪ್ರಸಾದ್ ಕಾಮತ್ ಉಪಸ್ಥಿತರಿದ್ದರು.



7ನೇ ವರ್ಷದ ಜಿಪಿಎಲ್ ಉತ್ಸವ- 2023 ಈ ಬಾರಿಯೂ ವಿಶೇಷ ಹಬ್ಬದಂತೆ ಆಯೋಜಿಸುತ್ತಿದ್ದು, ಕ್ರಿಕೆಟ್ ಪಂದ್ಯಾಟಗಳೊಂದಿಗೆ ಹೆಲಿಕಾಪ್ಟರ್ ರೌಂಡ್, ಬೋಟಿಂಗ್, ಕಿಡ್ಸ್ ಝೋನ್, ಮೂರು ಮುತ್ತು ತಂಡದಿಂದ ನಾಟಕ ಪ್ರದರ್ಶನ, ಬೊಂಬೆಯಾಟ, ವಾಯ್ಸ್ ಆಫ್ ಜಿಎಸ್ ಬಿ ಅಡಿಶನ್, ವೆರೈಟಿ ಎಂಟರ್ಟೇನ್ಮೆಂಟ್, ಫುಡ್ ಕೋರ್ಟ್ ಸಹಿತ ಹಲವಾರು ಆಕರ್ಷಣೆಗಳನ್ನು ಒಳಗೊಂಡಿದೆ ಎಂದು ಉತ್ಸವದ ಪ್ರಾಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
JPL Utsav 2023, Cricket player Dhoni along with MLA Vedavyas Kamat releases Invitation poster in Mangalore.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am