ಬ್ರೇಕಿಂಗ್ ನ್ಯೂಸ್
10-01-23 01:58 pm Mangalore Correspondent ಕರಾವಳಿ
ಸುಳ್ಯ, ಜ.10: ಎರಡು ತಿಂಗಳ ಹಿಂದೆ ತನ್ನ ಪತಿ ಮತ್ತು ಮಕ್ಕಳನ್ನು ಬಿಟ್ಟು ನಾಪತ್ತೆಯಾಗಿದ್ದ ಸುಬ್ರಹ್ಮಣ್ಯ ಗ್ರಾಪಂ ಸದಸ್ಯೆ ಭಾರತಿ ಮೂಕಮಲೆ ಅವರು ಸುಬ್ರಹ್ಮಣ್ಯ ಠಾಣೆಗೆ ಹಾಜರಾಗಿದ್ದಾರೆ.
ಭಾರತಿ ಮೂಕಮಲೆ ತನ್ನ ಪ್ರಿಯಕರ ನಂದನ್ ಮತ್ತು ಅವರ ನ್ಯಾಯವಾದಿ ಮುಖಾಂತರ ಸುಬ್ರಹ್ಮಣ್ಯ ಠಾಣೆಗೆ ಹಾಜರಾಗಿದ್ದು ಸ್ವ ಇಚ್ಚೆಯ ಹೇಳಿಕೆ ನೀಡಿದ್ದಾರೆ. ನಂದನ್ ಜೊತೆಗೆ ಜೀವನ ಮುಂದುವರೆಸುವ ನಿರ್ಧಾರವನ್ನು ಪೊಲೀಸರಿಗೆ ತಿಳಿಸಿದ್ದಾರೆ. ಭಾರತಿ ಅವರು ಸುಬ್ರಹ್ಮಣ್ಯ ಠಾಣೆಯಲ್ಲಿ ಲಿಖಿತ ರೂಪದಲ್ಲಿ ಈ ಬಗ್ಗೆ ಬರೆದು ಕೊಟ್ಟು ನಂದನ್ ಜೊತೆಗೆ ತೆರಳಿದ್ದಾರೆ.
ತನ್ನಿಬ್ಬರು ಸಣ್ಣ ಹೆಣ್ಣು ಮಕ್ಕಳು ಹಾಗೂ ಪತಿಯನ್ನು ತೊರೆದು ಎರಡು ತಿಂಗಳ ಹಿಂದೆ ಕಾಣೆಯಾಗಿದ್ದ ಭಾರತಿ ಅವರ ಬಗ್ಗೆ ಪೊಲೀಸರು ಸಾಕಷ್ಟು ಹುಡುಕಾಟ ನಡೆಸಿದ್ದರು. ಈ ನಡುವೆ, ವೀಡಿಯೋ ಮಾಡಿ ಹರಿಯಬಿಟ್ಟಿದ್ದ ಭಾರತಿ, ತಾನು ಪ್ರಿಯಕರನೊಂದಿಗೆ ಇರುವುದಾಗಿ ತಿಳಿಸಿದ್ದರು. ಅಲ್ಲದೆ, ತನ್ನನ್ನು ಹುಡುಕುವ ಕೆಲಸ ಮಾಡಬೇಡಿ ಎಂದು ಹೇಳಿದ್ದರು.
ಭಾರತಿ ಅವರು ಸುಬ್ರಹ್ಮಣ್ಯ ಗ್ರಾಮ ಪಂಚಾಯತಿಯಲ್ಲಿ ಬಿಜೆಪಿ ಬೆಂಬಲಿತ ಸದಸ್ಯೆಯಾಗಿದ್ದು ದಿಢೀರ್ ನಾಪತ್ತೆ ಭಾರೀ ಶಂಕೆಗೆ ಕಾರಣವಾಗಿತ್ತು. ಕುಟುಂಬದ ಸದಸ್ಯರು, ಪೊಲೀಸ್ ದೂರು ನೀಡಿ ಹುಡುಕಾಟ ನಡೆಸಿದರೂ ಎಲ್ಲಿದ್ದಾರೆಂದು ಪತ್ತೆಯಾಗಿರಲಿಲ್ಲ.
Bharathi Mookamale, gram panchayat (GP) member of Subramanya, who went missing two months ago, appeared at the police station on January 5, along with her paramour and went along with him.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm