ಬ್ರೇಕಿಂಗ್ ನ್ಯೂಸ್
10-01-23 01:58 pm Mangalore Correspondent ಕರಾವಳಿ
ಸುಳ್ಯ, ಜ.10: ಎರಡು ತಿಂಗಳ ಹಿಂದೆ ತನ್ನ ಪತಿ ಮತ್ತು ಮಕ್ಕಳನ್ನು ಬಿಟ್ಟು ನಾಪತ್ತೆಯಾಗಿದ್ದ ಸುಬ್ರಹ್ಮಣ್ಯ ಗ್ರಾಪಂ ಸದಸ್ಯೆ ಭಾರತಿ ಮೂಕಮಲೆ ಅವರು ಸುಬ್ರಹ್ಮಣ್ಯ ಠಾಣೆಗೆ ಹಾಜರಾಗಿದ್ದಾರೆ.
ಭಾರತಿ ಮೂಕಮಲೆ ತನ್ನ ಪ್ರಿಯಕರ ನಂದನ್ ಮತ್ತು ಅವರ ನ್ಯಾಯವಾದಿ ಮುಖಾಂತರ ಸುಬ್ರಹ್ಮಣ್ಯ ಠಾಣೆಗೆ ಹಾಜರಾಗಿದ್ದು ಸ್ವ ಇಚ್ಚೆಯ ಹೇಳಿಕೆ ನೀಡಿದ್ದಾರೆ. ನಂದನ್ ಜೊತೆಗೆ ಜೀವನ ಮುಂದುವರೆಸುವ ನಿರ್ಧಾರವನ್ನು ಪೊಲೀಸರಿಗೆ ತಿಳಿಸಿದ್ದಾರೆ. ಭಾರತಿ ಅವರು ಸುಬ್ರಹ್ಮಣ್ಯ ಠಾಣೆಯಲ್ಲಿ ಲಿಖಿತ ರೂಪದಲ್ಲಿ ಈ ಬಗ್ಗೆ ಬರೆದು ಕೊಟ್ಟು ನಂದನ್ ಜೊತೆಗೆ ತೆರಳಿದ್ದಾರೆ.
ತನ್ನಿಬ್ಬರು ಸಣ್ಣ ಹೆಣ್ಣು ಮಕ್ಕಳು ಹಾಗೂ ಪತಿಯನ್ನು ತೊರೆದು ಎರಡು ತಿಂಗಳ ಹಿಂದೆ ಕಾಣೆಯಾಗಿದ್ದ ಭಾರತಿ ಅವರ ಬಗ್ಗೆ ಪೊಲೀಸರು ಸಾಕಷ್ಟು ಹುಡುಕಾಟ ನಡೆಸಿದ್ದರು. ಈ ನಡುವೆ, ವೀಡಿಯೋ ಮಾಡಿ ಹರಿಯಬಿಟ್ಟಿದ್ದ ಭಾರತಿ, ತಾನು ಪ್ರಿಯಕರನೊಂದಿಗೆ ಇರುವುದಾಗಿ ತಿಳಿಸಿದ್ದರು. ಅಲ್ಲದೆ, ತನ್ನನ್ನು ಹುಡುಕುವ ಕೆಲಸ ಮಾಡಬೇಡಿ ಎಂದು ಹೇಳಿದ್ದರು.
ಭಾರತಿ ಅವರು ಸುಬ್ರಹ್ಮಣ್ಯ ಗ್ರಾಮ ಪಂಚಾಯತಿಯಲ್ಲಿ ಬಿಜೆಪಿ ಬೆಂಬಲಿತ ಸದಸ್ಯೆಯಾಗಿದ್ದು ದಿಢೀರ್ ನಾಪತ್ತೆ ಭಾರೀ ಶಂಕೆಗೆ ಕಾರಣವಾಗಿತ್ತು. ಕುಟುಂಬದ ಸದಸ್ಯರು, ಪೊಲೀಸ್ ದೂರು ನೀಡಿ ಹುಡುಕಾಟ ನಡೆಸಿದರೂ ಎಲ್ಲಿದ್ದಾರೆಂದು ಪತ್ತೆಯಾಗಿರಲಿಲ್ಲ.
Bharathi Mookamale, gram panchayat (GP) member of Subramanya, who went missing two months ago, appeared at the police station on January 5, along with her paramour and went along with him.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm