ಬ್ರೇಕಿಂಗ್ ನ್ಯೂಸ್
10-01-23 01:58 pm Mangalore Correspondent ಕರಾವಳಿ
ಸುಳ್ಯ, ಜ.10: ಎರಡು ತಿಂಗಳ ಹಿಂದೆ ತನ್ನ ಪತಿ ಮತ್ತು ಮಕ್ಕಳನ್ನು ಬಿಟ್ಟು ನಾಪತ್ತೆಯಾಗಿದ್ದ ಸುಬ್ರಹ್ಮಣ್ಯ ಗ್ರಾಪಂ ಸದಸ್ಯೆ ಭಾರತಿ ಮೂಕಮಲೆ ಅವರು ಸುಬ್ರಹ್ಮಣ್ಯ ಠಾಣೆಗೆ ಹಾಜರಾಗಿದ್ದಾರೆ.
ಭಾರತಿ ಮೂಕಮಲೆ ತನ್ನ ಪ್ರಿಯಕರ ನಂದನ್ ಮತ್ತು ಅವರ ನ್ಯಾಯವಾದಿ ಮುಖಾಂತರ ಸುಬ್ರಹ್ಮಣ್ಯ ಠಾಣೆಗೆ ಹಾಜರಾಗಿದ್ದು ಸ್ವ ಇಚ್ಚೆಯ ಹೇಳಿಕೆ ನೀಡಿದ್ದಾರೆ. ನಂದನ್ ಜೊತೆಗೆ ಜೀವನ ಮುಂದುವರೆಸುವ ನಿರ್ಧಾರವನ್ನು ಪೊಲೀಸರಿಗೆ ತಿಳಿಸಿದ್ದಾರೆ. ಭಾರತಿ ಅವರು ಸುಬ್ರಹ್ಮಣ್ಯ ಠಾಣೆಯಲ್ಲಿ ಲಿಖಿತ ರೂಪದಲ್ಲಿ ಈ ಬಗ್ಗೆ ಬರೆದು ಕೊಟ್ಟು ನಂದನ್ ಜೊತೆಗೆ ತೆರಳಿದ್ದಾರೆ.
ತನ್ನಿಬ್ಬರು ಸಣ್ಣ ಹೆಣ್ಣು ಮಕ್ಕಳು ಹಾಗೂ ಪತಿಯನ್ನು ತೊರೆದು ಎರಡು ತಿಂಗಳ ಹಿಂದೆ ಕಾಣೆಯಾಗಿದ್ದ ಭಾರತಿ ಅವರ ಬಗ್ಗೆ ಪೊಲೀಸರು ಸಾಕಷ್ಟು ಹುಡುಕಾಟ ನಡೆಸಿದ್ದರು. ಈ ನಡುವೆ, ವೀಡಿಯೋ ಮಾಡಿ ಹರಿಯಬಿಟ್ಟಿದ್ದ ಭಾರತಿ, ತಾನು ಪ್ರಿಯಕರನೊಂದಿಗೆ ಇರುವುದಾಗಿ ತಿಳಿಸಿದ್ದರು. ಅಲ್ಲದೆ, ತನ್ನನ್ನು ಹುಡುಕುವ ಕೆಲಸ ಮಾಡಬೇಡಿ ಎಂದು ಹೇಳಿದ್ದರು.
ಭಾರತಿ ಅವರು ಸುಬ್ರಹ್ಮಣ್ಯ ಗ್ರಾಮ ಪಂಚಾಯತಿಯಲ್ಲಿ ಬಿಜೆಪಿ ಬೆಂಬಲಿತ ಸದಸ್ಯೆಯಾಗಿದ್ದು ದಿಢೀರ್ ನಾಪತ್ತೆ ಭಾರೀ ಶಂಕೆಗೆ ಕಾರಣವಾಗಿತ್ತು. ಕುಟುಂಬದ ಸದಸ್ಯರು, ಪೊಲೀಸ್ ದೂರು ನೀಡಿ ಹುಡುಕಾಟ ನಡೆಸಿದರೂ ಎಲ್ಲಿದ್ದಾರೆಂದು ಪತ್ತೆಯಾಗಿರಲಿಲ್ಲ.
Bharathi Mookamale, gram panchayat (GP) member of Subramanya, who went missing two months ago, appeared at the police station on January 5, along with her paramour and went along with him.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am