ಬ್ರೇಕಿಂಗ್ ನ್ಯೂಸ್
17-10-20 05:00 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 17: ಪಣಂಬೂರು ಬೀಚ್ ಪ್ರವಾಸ ಬಂದಿದ್ದ ವೇಳೆ ನೀರುಪಾಲಾಗುತ್ತಿದ್ದ ಹೊಸಪೇಟೆ ಮೂಲದ ಯುವಕನನ್ನು ರಕ್ಷಣಾ ತಂಡ ರಕ್ಷಣೆ ಮಾಡಿದೆ.
ಬಳ್ಳಾರಿಯ ಹೊಸಪೇಟೆ ಮೂಲದ ಅಜಿತ್, ತನ್ನ ನಾಲ್ವರು ಗೆಳೆಯರ ಜೊತೆ ಪ್ರವಾಸ ಬಂದಿದ್ದರು. ಈ ವೇಳೆ, ಪಣಂಬೂರು ಬೀಚ್ ತೆರಳಿದ್ದು ಅಲ್ಲಿ ನೀರಾಟಕ್ಕೆ ಇಳಿದಿದ್ದರು. ಆದರೆ ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಅಜಿತ್ ನೀರಿಗೆ ಬಿದ್ದಿದ್ದು ಕೂಡಲೇ ಅಲ್ಲಿದ್ದ ರಕ್ಷಣಾ ತಂಡ ನೀರಿಗೆ ಧುಮುಕಿ ಅಜಿತ್ ಅವರನ್ನು ರಕ್ಷಿಸಿದೆ.
ಪಣಂಬೂರಿನ ಜೀವರಕ್ಷಕ ತಂಡ ಈವರೆಗೆ 350ಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಿದೆ. ಜೀವರಕ್ಷಕ ಪಡೆ ಮತ್ತು ಪಣಂಬೂರು ಬೀಚ್ ನೋಡಿಕೊಳ್ಳುತ್ತಿದ್ದ ಅಭಿವೃದ್ಧಿ ಪ್ರಾಧಿಕಾರದ ಗುತ್ತಿಗೆ ಮುಗಿದಿದ್ದು ಜಿಲ್ಲಾಡಳಿತ ಹೊಸ ಕಂಪನಿಯನ್ನು ನೇಮಕ ಮಾಡಬೇಕಿದೆ.
The Panambur Beach Lifegaurds have rescued a youth who was drowning in the sea. Youth named Ajith from Bellary had come along with his four friends to the beach.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 03:10 pm
HK News Staffer
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm