ಬ್ರೇಕಿಂಗ್ ನ್ಯೂಸ್
17-10-20 05:00 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 17: ಪಣಂಬೂರು ಬೀಚ್ ಪ್ರವಾಸ ಬಂದಿದ್ದ ವೇಳೆ ನೀರುಪಾಲಾಗುತ್ತಿದ್ದ ಹೊಸಪೇಟೆ ಮೂಲದ ಯುವಕನನ್ನು ರಕ್ಷಣಾ ತಂಡ ರಕ್ಷಣೆ ಮಾಡಿದೆ.
ಬಳ್ಳಾರಿಯ ಹೊಸಪೇಟೆ ಮೂಲದ ಅಜಿತ್, ತನ್ನ ನಾಲ್ವರು ಗೆಳೆಯರ ಜೊತೆ ಪ್ರವಾಸ ಬಂದಿದ್ದರು. ಈ ವೇಳೆ, ಪಣಂಬೂರು ಬೀಚ್ ತೆರಳಿದ್ದು ಅಲ್ಲಿ ನೀರಾಟಕ್ಕೆ ಇಳಿದಿದ್ದರು. ಆದರೆ ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಅಜಿತ್ ನೀರಿಗೆ ಬಿದ್ದಿದ್ದು ಕೂಡಲೇ ಅಲ್ಲಿದ್ದ ರಕ್ಷಣಾ ತಂಡ ನೀರಿಗೆ ಧುಮುಕಿ ಅಜಿತ್ ಅವರನ್ನು ರಕ್ಷಿಸಿದೆ.
ಪಣಂಬೂರಿನ ಜೀವರಕ್ಷಕ ತಂಡ ಈವರೆಗೆ 350ಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಿದೆ. ಜೀವರಕ್ಷಕ ಪಡೆ ಮತ್ತು ಪಣಂಬೂರು ಬೀಚ್ ನೋಡಿಕೊಳ್ಳುತ್ತಿದ್ದ ಅಭಿವೃದ್ಧಿ ಪ್ರಾಧಿಕಾರದ ಗುತ್ತಿಗೆ ಮುಗಿದಿದ್ದು ಜಿಲ್ಲಾಡಳಿತ ಹೊಸ ಕಂಪನಿಯನ್ನು ನೇಮಕ ಮಾಡಬೇಕಿದೆ.
The Panambur Beach Lifegaurds have rescued a youth who was drowning in the sea. Youth named Ajith from Bellary had come along with his four friends to the beach.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am