ಬ್ರೇಕಿಂಗ್ ನ್ಯೂಸ್
17-10-20 05:00 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 17: ಪಣಂಬೂರು ಬೀಚ್ ಪ್ರವಾಸ ಬಂದಿದ್ದ ವೇಳೆ ನೀರುಪಾಲಾಗುತ್ತಿದ್ದ ಹೊಸಪೇಟೆ ಮೂಲದ ಯುವಕನನ್ನು ರಕ್ಷಣಾ ತಂಡ ರಕ್ಷಣೆ ಮಾಡಿದೆ.
ಬಳ್ಳಾರಿಯ ಹೊಸಪೇಟೆ ಮೂಲದ ಅಜಿತ್, ತನ್ನ ನಾಲ್ವರು ಗೆಳೆಯರ ಜೊತೆ ಪ್ರವಾಸ ಬಂದಿದ್ದರು. ಈ ವೇಳೆ, ಪಣಂಬೂರು ಬೀಚ್ ತೆರಳಿದ್ದು ಅಲ್ಲಿ ನೀರಾಟಕ್ಕೆ ಇಳಿದಿದ್ದರು. ಆದರೆ ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಅಜಿತ್ ನೀರಿಗೆ ಬಿದ್ದಿದ್ದು ಕೂಡಲೇ ಅಲ್ಲಿದ್ದ ರಕ್ಷಣಾ ತಂಡ ನೀರಿಗೆ ಧುಮುಕಿ ಅಜಿತ್ ಅವರನ್ನು ರಕ್ಷಿಸಿದೆ.
ಪಣಂಬೂರಿನ ಜೀವರಕ್ಷಕ ತಂಡ ಈವರೆಗೆ 350ಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಿದೆ. ಜೀವರಕ್ಷಕ ಪಡೆ ಮತ್ತು ಪಣಂಬೂರು ಬೀಚ್ ನೋಡಿಕೊಳ್ಳುತ್ತಿದ್ದ ಅಭಿವೃದ್ಧಿ ಪ್ರಾಧಿಕಾರದ ಗುತ್ತಿಗೆ ಮುಗಿದಿದ್ದು ಜಿಲ್ಲಾಡಳಿತ ಹೊಸ ಕಂಪನಿಯನ್ನು ನೇಮಕ ಮಾಡಬೇಕಿದೆ.
The Panambur Beach Lifegaurds have rescued a youth who was drowning in the sea. Youth named Ajith from Bellary had come along with his four friends to the beach.
19-09-24 10:42 pm
Bangalore Correspondent
BJP MLA Munirathna, honeytrap, Blackmail: ಏಡ್...
19-09-24 08:42 pm
N Santosh Hegde: ಭ್ರಷ್ಟಾಚಾರ ಮಿತಿಮೀರಿದರೆ ದೇಶದಲ...
19-09-24 08:07 pm
Zameer Ahmed, Palestinian flag: ಪ್ಯಾಲೆಸ್ತೀನ್...
19-09-24 08:03 pm
Shobha Karandlaje, R Ashok, Nagamangala riot...
19-09-24 06:48 pm
19-09-24 09:51 pm
HK News Desk
Lebanon blast, Pager; ಪೇಜರ್ ಸ್ಫೋಟ ಬೆನ್ನಲ್ಲೇ ವ...
19-09-24 11:42 am
ಸ್ಮಾರ್ಟ್ ಫೋನ್ ಹ್ಯಾಕ್ ಆಗುತ್ತೆ ಎಂದು ಪೇಜರ್ ಬಳಸುತ...
18-09-24 02:52 pm
ಹೆದ್ದಾರಿ ವೆಚ್ಚಕ್ಕಿಂತ ಹೆಚ್ಚು ಟೋಲ್ ವಸೂಲಿ ಯಾಕೆ ?...
18-09-24 02:46 pm
ಜಿಂಬಾಬ್ವೆಯಲ್ಲಿ ಭೀಕರ ಬರ ; ಜನರ ಹಸಿವು ನೀಗಿಸಲು ನ...
18-09-24 11:03 am
19-09-24 11:12 pm
Mangalore Correspondent
Lokayukta, Kinnigoli, Crime: ಗುತ್ತಿಗೆದಾರರಿಂದ...
19-09-24 10:38 pm
Mangalore, Off roading, Car: 20-21ರಂದು ಮುಡಿಪಿ...
19-09-24 09:08 pm
By elections, Kota Srinivas Poojary; ಕೋಟರಿಂದ...
19-09-24 04:53 pm
Mcc elections, Manoj Kumar mayor: ಮಂಗಳೂರು ಪಾಲ...
19-09-24 03:39 pm
18-09-24 10:08 pm
Mangalore Correspondent
Bangalore fraud, Siddalingaiah Hiremath, Scam...
15-09-24 01:21 pm
MLA Munirathna Arrest: ತಿಂಗಳಿಗೆ 30 ಲಕ್ಷ ಲಂಚಕ್...
14-09-24 06:54 pm
Srimathi Shetty murder case, Mangalore Court...
14-09-24 11:52 am
Kristina Joksimovic, Miss Switzerland finalis...
13-09-24 10:50 pm