ಬ್ರೇಕಿಂಗ್ ನ್ಯೂಸ್
17-10-20 05:00 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 17: ಪಣಂಬೂರು ಬೀಚ್ ಪ್ರವಾಸ ಬಂದಿದ್ದ ವೇಳೆ ನೀರುಪಾಲಾಗುತ್ತಿದ್ದ ಹೊಸಪೇಟೆ ಮೂಲದ ಯುವಕನನ್ನು ರಕ್ಷಣಾ ತಂಡ ರಕ್ಷಣೆ ಮಾಡಿದೆ.
ಬಳ್ಳಾರಿಯ ಹೊಸಪೇಟೆ ಮೂಲದ ಅಜಿತ್, ತನ್ನ ನಾಲ್ವರು ಗೆಳೆಯರ ಜೊತೆ ಪ್ರವಾಸ ಬಂದಿದ್ದರು. ಈ ವೇಳೆ, ಪಣಂಬೂರು ಬೀಚ್ ತೆರಳಿದ್ದು ಅಲ್ಲಿ ನೀರಾಟಕ್ಕೆ ಇಳಿದಿದ್ದರು. ಆದರೆ ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಅಜಿತ್ ನೀರಿಗೆ ಬಿದ್ದಿದ್ದು ಕೂಡಲೇ ಅಲ್ಲಿದ್ದ ರಕ್ಷಣಾ ತಂಡ ನೀರಿಗೆ ಧುಮುಕಿ ಅಜಿತ್ ಅವರನ್ನು ರಕ್ಷಿಸಿದೆ.
ಪಣಂಬೂರಿನ ಜೀವರಕ್ಷಕ ತಂಡ ಈವರೆಗೆ 350ಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಿದೆ. ಜೀವರಕ್ಷಕ ಪಡೆ ಮತ್ತು ಪಣಂಬೂರು ಬೀಚ್ ನೋಡಿಕೊಳ್ಳುತ್ತಿದ್ದ ಅಭಿವೃದ್ಧಿ ಪ್ರಾಧಿಕಾರದ ಗುತ್ತಿಗೆ ಮುಗಿದಿದ್ದು ಜಿಲ್ಲಾಡಳಿತ ಹೊಸ ಕಂಪನಿಯನ್ನು ನೇಮಕ ಮಾಡಬೇಕಿದೆ.
The Panambur Beach Lifegaurds have rescued a youth who was drowning in the sea. Youth named Ajith from Bellary had come along with his four friends to the beach.
28-10-25 03:40 pm
Bangalore Correspondent
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
28-10-25 03:36 pm
Mangalore Correspondent
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm