ಬ್ರೇಕಿಂಗ್ ನ್ಯೂಸ್
12-01-23 12:01 pm Mangalore Correspondent ಕರಾವಳಿ
ಮಂಗಳೂರು, ಜ.12 : ನಾಲ್ಕು ವರ್ಷದ ಹೆಣ್ಣು ಮಗುವನ್ನು ಸುರತ್ಕಲ್ ಪೇಟೆಯಲ್ಲಿ ಬಿಟ್ಟು ಹೋಗಿರುವ ಘಟನೆ ನಡೆದಿದ್ದು ಪೊಲೀಸರು ಹೆತ್ತವರ ಪತ್ತೆಗೆ ಸಾರ್ವಜನಿಕರಲ್ಲಿ ಮಾಹಿತಿ ಕೋರಿದ್ದಾರೆ.
ಸುರತ್ಕಲ್ ಬಸ್ ನಿಲ್ದಾಣ ಬಳಿಯ ಸದಾನಂದ ಹೊಟೇಲ್ ಮುಂದುಗಡೆ ಹೆಣ್ಣು ಮಗುವನ್ನು ಬಿಟ್ಟು ಹೋಗಿದ್ದರು. ಅನಾಥ ಮಗುವನ್ನು ಗಮನಿಸಿದ ಸ್ಥಳೀಯರು ಸುರತ್ಕಲ್ ಪೊಲೀಸರ ಗಮನಕ್ಕೆ ತಂದಿದ್ದರು. ಈ ಮಗುವಿನ ಬಗ್ಗೆ ಯಾರಿಗಾದರೂ ಮಾಹಿತಿ ಇದ್ದಲ್ಲಿ ಅಥವಾ ಹೆತ್ತವರ ಮಾಹಿತಿ ಇದ್ದಲ್ಲಿ ಸುರತ್ಕಲ್ ಠಾಣೆ 0824-2220540, ಪೊಲೀಸ್ ಇನ್ಸ್ ಪೆಕ್ಟರ್ ನಂಬರ್ 9480802344 ಅಥವಾ ಪೊಲೀಸ್ ನಿಯಂತ್ರಣ ಕೊಠಡಿ 9480802321 ಗೆ ಕರೆ ಮಾಡಲು ಸುರತ್ಕಲ್ ಪೊಲೀಸರು ಕೋರಿದ್ದಾರೆ.

ಮಗುವಿಗೆ ಕನ್ನಡದಲ್ಲಿ ಮಾತಾಡಿದರೆ ಅರ್ಥ ಆಗುತ್ತದೆ. ಎಲ್ಲಿ ಏನು ಅಂದ್ರೆ ಗೊತ್ತಾಗಲ್ಲ. ಯಾರೋ ಉದ್ದೇಶಪೂರ್ವಕ ಬಿಟ್ಟು ಹೋಗಿದ್ದಾರೆಯೇ ಎನ್ನುವ ಅನುಮಾನ ಇದೆ. ಆಗತಾನೇ ಸ್ನಾನ ಮಾಡಿಸಿ, ಪೌಡರ್ ಹಚ್ಚಿ ಕರ್ಕೊಂಡು ಬಂದು ಬಿಟ್ಟು ಹೋದ ರೀತಿ ಇತ್ತು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ನಾವು ಐಪಿಸಿ 317 ಅಡಿ ಉದ್ದೇಶಪೂರ್ವಕ ನಿರ್ಲಕ್ಷ್ಯದಿಂದ ಪೋಷಕರು ಮಗುವನ್ನು ಬಿಟ್ಟು ಹೋಗಿರುವ ಅಪರಾಧದಡಿ ಕೇಸು ದಾಖಲಿಸಿದ್ದೇವೆ ಎಂದು ಸುರತ್ಕಲ್ ಪೊಲೀಸರು ತಿಳಿಸಿದ್ದಾರೆ.
A four-year-old girl child separated from mother was found at Surathkal bus stand. Public noticed and handed her over to Surathkal police station personnel. It is not known whether the toddler was left deliberately by the mother or someone else or it got separated accidentally. Surathkal police have sought the help of general public to trace the parents of the child. The child is tonsured, and has worn a pink colour top.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm