ಬ್ರೇಕಿಂಗ್ ನ್ಯೂಸ್
12-01-23 01:14 pm Mangalore Correspondent ಕರಾವಳಿ
ಬಂಟ್ವಾಳ, ಜ.12 : ಪಾಣೆಮಂಗಳೂರು ಹಳೆ ಸೇತುವೆಯ ಬಳಿ ನೇತ್ರಾವತಿ ನದಿಯಲ್ಲಿ ಹಿಂದು ಸಂಘಟನೆ ಮುಖಂಡನ ಶವ ಪತ್ತೆಯಾಗಿದೆ.
ವಿಶ್ವ ಹಿಂದು ಪರಿಷತ್ ಮತ್ತು ಗೋರಕ್ಷಾ ಪ್ರಮುಖ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಸಜಿಪ ನಿವಾಸಿ ರಾಜೇಶ್ ಸುವರ್ಣ(32) ಶವ ಪತ್ತೆಯಾಗಿದ್ದು ಆತ್ಮಹತ್ಯೆಯೋ, ಕೊಲೆಯೋ ಎನ್ನುವ ಶಂಕೆ ವ್ಯಕ್ತವಾಗಿದೆ.

ಪಾಣೆಮಂಗಳೂರು ಹಳೆ ಸೇತುವೆ ಬಳಿ ನಿಲ್ಲಿಸಿದ್ದ ಬೈಕ್ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ನದಿಯಲ್ಲಿ ಸ್ಥಳೀಯರು ಹುಡುಕಾಟ ನಡೆಸಿದ್ದು ಈ ವೇಳೆ ಶವ ಪತ್ತೆಯಾಗಿದೆ. ರಾಜೇಶ್ ಸುವರ್ಣ ಬಂಟ್ವಾಳ ತಾಲೂಕಿನ ಸಜಿಪ ನಿವಾಸಿಯಾಗಿದ್ದು ಹಿಂದು ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಸ್ಥಳಕ್ಕೆ ಬಂಟ್ವಾಳ ನಗರ ಠಾಣೆ ಪೊಲೀಸರು ಆಗಮಿಸಿದ್ದು ತನಿಖೆ ಆರಂಭಿಸಿದ್ದಾರೆ. ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾತ್ರಿ ಎಷ್ಟು ಗಂಟೆಗೆ ಅವರು ಬಂದಿದ್ದರು, ಯಾಕಾಗಿ ಬಂದಿದ್ದರು ಇತ್ಯಾದಿ ವಿವರ ಕಲೆಹಾಕಿ ಪೊಲೀಸರು ತನಿಖೆ ನಡೆಸಲಿದ್ದಾರೆ.
Mangalore Dead body of Hindu activist found near Panemangalore Bridge, murder suspected. The deceased has been identified as Rajesh Suvarna. His bike was also found near the bridge.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm