ಬ್ರೇಕಿಂಗ್ ನ್ಯೂಸ್
13-01-23 12:14 pm Mangalore Correspondent ಕರಾವಳಿ
ಪುತ್ತೂರು, ಜ.13 : ಇಲ್ಲಿನ ಹೊಟೇಲ್ ಒಂದರಲ್ಲಿ ಗ್ರಾಹಕರೊಬ್ಬರಿಗೆ ನೀಡಿದ್ದ ಚಿಕನ್ ಫ್ರೈನಲ್ಲಿ ಹುಳವಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಇದರ ಬೆನ್ನಲ್ಲೇ ಪುತ್ತೂರು ತಹಶೀಲ್ದಾರ್ ನೇತೃತ್ವದ ತಂಡ ದಾಳಿ ನಡೆಸಿ ಹೊಟೇಲನ್ನು ಮುಚ್ಚಿಸಿದ ಘಟನೆ ನಡೆದಿದೆ.
ಉಪ್ಪಿನಂಗಡಿಯ ಹಳೇ ಬಸ್ ನಿಲ್ದಾಣದ ಬಳಿಯ ಮಾಂಸಹಾರಿ ಹೊಟೇಲಿನಲ್ಲಿ ನೀಡಿದ್ದ ಚಿಕನ್ ಫ್ರೈಯಲ್ಲಿ ಹುಳ ಕಾಣಿಸಿಕೊಂಡಿತ್ತೆನ್ನಲಾಗಿದೆ. ಇದನ್ನು ಆ ವ್ಯಕ್ತಿ ಮೊಬೈಲಿನಲ್ಲಿ ವಿಡಿಯೋ ಮಾಡಿದ್ದು ಭಾರೀ ವೈರಲ್ ಆಗಿತ್ತು. ಈ ಬಗ್ಗೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದೆ.
ಪುತ್ತೂರು ತಹಶೀಲ್ದಾರ್ ಮತ್ತು ಇತರ ಅಧಿಕಾರಿಗಳು ಗುರುವಾರ ರಾತ್ರಿ ಡಿಢೀರ್ ದಾಳಿ ನಡೆಸಿ ಆಹಾರ ಖಾದ್ಯಗಳನ್ನು ತಪಾಸಣೆ ನಡೆಸಿದರು. ಕೆಲವೊಂದು ಖಾದ್ಯಗಳ ಸ್ಯಾಂಪಲ್ ಗಳನ್ನು ಪರೀಕ್ಷಾ ಕೇಂದ್ರಕ್ಕೆ ಕಳುಹಿಸಲು ಸಂಗ್ರಹಿಸಲಾಯಿತು. ಹೋಟೇಲ್ ಉದ್ಯಮಕ್ಕೆ ಸಂಬಂಧಿಸಿ ಪಂಚಾಯತ್ ಪರವಾನಿಗೆ, ಆಹಾರ ವಿಭಾಗದ ಪರವಾನಿಗೆ, ಆರೋಗ್ಯ ಇಲಾಖೆಯ ಪರವಾನಿಗೆಯನ್ನು ಹೊಂದದೇ ಇರುವುದು ಕಂಡುಬಂದಾಗ ತಹಶೀಲ್ದಾರ್ ಹೊಟೇಲನ್ನು ಮುಚ್ಚಿಸಲು ನಿರ್ದೇಶನ ನೀಡಿದರು. ಅದರಂತೆ ಅಧಿಕಾರಿಗಳು ಗುರುವಾರ ರಾತ್ರಿಯೇ ಹೊಟೇಲನ್ನು ಬಂದ್ ಮಾಡಿಸಿದ್ದಾರೆ.
ಇತ್ತೀಚೆಗೆ ಕಾಸರಗೋಡಿನಲ್ಲಿ 19 ವರ್ಷದ ಯುವತಿ ಚಿಕನ್ ಬಿರಿಯಾನಿ ತಿಂದು ಸಾವುಗೀಡಾದ ಘಟನೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ.
Worms found in fried chicken, an illegal restaurant seized by officals in Puttur.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm