ಬ್ರೇಕಿಂಗ್ ನ್ಯೂಸ್
15-01-23 05:43 pm Mangalore Correspondent ಕರಾವಳಿ
ಮಂಗಳೂರು, ಜ.15 : ಈಗಾಗಲೇ ಅಮೆಜಾನ್ ಪ್ರೈಂನಲ್ಲಿ ಪ್ರಸಾರವಾಗಿರುವ 'ಕಾಂತಾರ ' ಸಿನಿಮಾ ಈಗ ಕಿರುತೆರೆಯಲ್ಲೂ ಪ್ರಸಾರವಾಗುತ್ತಿದೆ. ದೇಶ- ವಿದೇಶಗಳಲ್ಲಿ ಸದ್ದು ಮಾಡಿದ 'ಕಾಂತಾರ' ಚಿತ್ರವನ್ನು ಸಂಕ್ರಾಂತಿ ಹಬ್ಬದಂದು ವೀಕ್ಷಕರು ಮನೆಯಲ್ಲೇ ಕುಳಿತು ವೀಕ್ಷಿಸಬಹುದು. ಸ್ಟಾರ್ ಸುವರ್ಣ ವಾಹಿನಿಯಲ್ಲಿ ಕಾಂತಾರ ಸಿನಿಮಾ ಪ್ರಸಾರ ಆಗುತ್ತಿರುವ ಹಿನ್ನೆಲೆ ಮಂಗಳೂರಿನ ಸ್ಯಾಂಡ್ ಆರ್ಟ್ ಕಲಾವಿದರಾದ ಹರೀಶ್ ಆಚಾರ್ಯ, ತಣ್ಣೀರುಬಾವಿ ಕಡಲ ತೀರದಲ್ಲಿ ಚಿತ್ರಕ್ಕೆ ಶುಭಕೋರುವ ರೀತಿ ಮರಳುಶಿಲ್ಪ ಕೃತಿಯನ್ನು ರಚಿಸಿದ್ದಾರೆ.
ಮಕರ ಸಂಕ್ರಾಂತಿ ವಿಶೇಷ ಹಿನ್ನೆಲೆಯಲ್ಲಿ ಜ.15ರ ಸಂಜೆ 6 ಗಂಟೆಗೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ 'ಕಾಂತಾರ' ಪ್ರಸಾರವಾಗುತ್ತಿದೆ. ಈ ಬಗ್ಗೆ ಮಂಗಳೂರಿನ ತಣ್ಣೀರುಬಾವಿ ಕಡಲ ತೀರದ ಮರಳು ರಾಶಿಯಲ್ಲಿ 'ಕಾಂತಾರ' ಸಿನಿಮಾ ಮಾದರಿಯ ಪಂಜುರ್ಲಿ ದೈವದ ಚಿತ್ರಣ ಮೂಡಿಬಂದಿದೆ. ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಸ್ಯಾಂಡ್ ಆರ್ಟ್ ಕಲಾವಿದರಾದ ಹರೀಶ್ ಆಚಾರ್ಯ, ಕಲಾಕೃತಿ ರಚಿಸಿದ್ದು ಸ್ಟಾರ್ ಸುವರ್ಣ ವಾಹಿನಿ ಪ್ರಸಾರ ಮಾಡುತ್ತಿರುವುದಕ್ಕೆ ಶುಭ ಕೋರಿದ್ದಾರೆ.
ಮರಳಿನ ರಾಶಿಯಲ್ಲಿ ಆಕರ್ಷಕ ಚಿತ್ರಣ ಮೂಡಿ ಬಂದಿರುವುದು ಪ್ರವಾಸಿಗರನ್ನು ಆಕರ್ಷಿಸಿದೆ.
The film 'Kanthara' is being aired on Star Suvarna channel in the sand dunes of Thanneerbhavi beach in Mangaluru. No matter how much you praise 'Kanthara', it's not enough. The film, which has recently completed 100 days, is being discussed not only in the state but also outside the state. Even north Indians are stunned to see the art of the coast. Everyone is talking about those last 20 minutes. Rishabh has bowed his head to his talent.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm