ಬ್ರೇಕಿಂಗ್ ನ್ಯೂಸ್
15-01-23 09:58 pm Mangalore Correspondent ಕರಾವಳಿ
ಮಂಗಳೂರು, ಜ.15: ಚೇಳ್ಯಾರು ರೈಲ್ವೇ ಸೇತುವೆ ಬಳಿ ತಡೆಗೋಡೆ ನಿರ್ಮಾಣದ ವೇಳೆ ಜ. 12ರಂದು ಕಾರ್ಮಿಕನೋರ್ವ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಆಂಧ್ರ ಮೂಲದ ಗುತ್ತಿಗೆದಾರ ರಾಮಚಂದ್ರ ಸೂಪರ್ವೈಸರ್ ಆದ ಮೋಹನ ವಿಷ್ಣು ನಾಯ್ಕ ಹಾಗೂ ನಾಗರಾಜ ನಾರಾಯಣ ನಾಯ್ಕ ಮೇಲೆ ನಿರ್ಲಕ್ಷ್ಯ ವಹಿಸಿದ ಕಾರಣಕ್ಕೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ರೈಲು ಹಾದು ಹೋಗುವ ಸಂದರ್ಭ ಕಂಪನದ ಒತ್ತಡಕ್ಕೆ ಮಣ್ಣು ಕುಸಿದು ಬೀಳುವ ಮುನ್ಸೂಚನೆ ಇದ್ದರೂ, ಕೆಲಸ ಮಾಡುವ ಕೆಲಸಗಾರರ ಸುರಕ್ಷತೆಗಾಗಿ ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಂಡಿರಲಿಲ್ಲ ಎಂದು ಆರೋಪಿಸಲಾಗಿದೆ. ಸೂಪರ್ವೈಸರ್ಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಕೆಲಸ ಮಾಡುತ್ತಿದ್ದ 12 ಮಂದಿ ಕಾರ್ಮಿಕರಲ್ಲಿ ಕಾರ್ಮಿಕ ಓಬಳೇಶಪ್ಪ ಮೃತಪಟ್ಟಿದ್ದು, ಬಳ್ಳಾರಿಯ ಗೋವಿಂದಪ್ಪ, ಸಂಜೀವ ಹಾಗೂ ಆತನ ಪತ್ನಿ ತೃಪ್ತಿ ಯಾನೆ ರೇಖಾ ಅವರಿಗೆ ಗಾಯವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
Two supervisors have been remanded in judicial custody in connection with a hillside collapse in Surathkal that killed a laborer. The accused have been identified as Mohana Vishnu Naik (44) and Nagaraja Narayana Naik (44).
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 07:56 pm
Mangalore Correspondent
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm