ಬ್ರೇಕಿಂಗ್ ನ್ಯೂಸ್
15-01-23 09:58 pm Mangalore Correspondent ಕರಾವಳಿ
ಮಂಗಳೂರು, ಜ.15: ಚೇಳ್ಯಾರು ರೈಲ್ವೇ ಸೇತುವೆ ಬಳಿ ತಡೆಗೋಡೆ ನಿರ್ಮಾಣದ ವೇಳೆ ಜ. 12ರಂದು ಕಾರ್ಮಿಕನೋರ್ವ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಆಂಧ್ರ ಮೂಲದ ಗುತ್ತಿಗೆದಾರ ರಾಮಚಂದ್ರ ಸೂಪರ್ವೈಸರ್ ಆದ ಮೋಹನ ವಿಷ್ಣು ನಾಯ್ಕ ಹಾಗೂ ನಾಗರಾಜ ನಾರಾಯಣ ನಾಯ್ಕ ಮೇಲೆ ನಿರ್ಲಕ್ಷ್ಯ ವಹಿಸಿದ ಕಾರಣಕ್ಕೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ರೈಲು ಹಾದು ಹೋಗುವ ಸಂದರ್ಭ ಕಂಪನದ ಒತ್ತಡಕ್ಕೆ ಮಣ್ಣು ಕುಸಿದು ಬೀಳುವ ಮುನ್ಸೂಚನೆ ಇದ್ದರೂ, ಕೆಲಸ ಮಾಡುವ ಕೆಲಸಗಾರರ ಸುರಕ್ಷತೆಗಾಗಿ ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಂಡಿರಲಿಲ್ಲ ಎಂದು ಆರೋಪಿಸಲಾಗಿದೆ. ಸೂಪರ್ವೈಸರ್ಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಕೆಲಸ ಮಾಡುತ್ತಿದ್ದ 12 ಮಂದಿ ಕಾರ್ಮಿಕರಲ್ಲಿ ಕಾರ್ಮಿಕ ಓಬಳೇಶಪ್ಪ ಮೃತಪಟ್ಟಿದ್ದು, ಬಳ್ಳಾರಿಯ ಗೋವಿಂದಪ್ಪ, ಸಂಜೀವ ಹಾಗೂ ಆತನ ಪತ್ನಿ ತೃಪ್ತಿ ಯಾನೆ ರೇಖಾ ಅವರಿಗೆ ಗಾಯವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
Two supervisors have been remanded in judicial custody in connection with a hillside collapse in Surathkal that killed a laborer. The accused have been identified as Mohana Vishnu Naik (44) and Nagaraja Narayana Naik (44).
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm