ಬ್ರೇಕಿಂಗ್ ನ್ಯೂಸ್
15-01-23 11:04 pm Mangalore Correspondent ಕರಾವಳಿ
ಮಂಗಳೂರು, ಜ.15 : ತಾವು ಅಧಿಕಾರಕ್ಕೆ ಬಂದರೆ 200 ಯೂನಿಟ್ ವಿದ್ಯುತ್ ಉಚಿತ ನೀಡುವುದಾಗಿ ಕಾಂಗ್ರೆಸ್ ನೀಡಿರುವ ಹೇಳಿಕೆ ಒಂದು ಜೋಕ್ ಅಷ್ಟೇ. ಅದು ಸಾಧ್ಯವಾಗದ ಭರವಸೆ ಎಂದು ಬಿಜೆಪಿ ದ.ಕ. ಜಿಲ್ಲಾ ವಕ್ತಾರ ಜಗದೀಶ ಶೇಣವ ಟೀಕಿಸಿದ್ದಾರೆ.
ದೇಶದಲ್ಲಿ 60 ವರ್ಷ ಆಡಳಿತ ನಡೆಸಿದಾಗ ವಿದ್ಯುತ್ ಸಂಪರ್ಕ ಕಲ್ಪಿಸಲು ಸಾಧ್ಯವಾಗದ ಕಾಂಗ್ರೆಸ್ ಈಗ ಉಚಿತ ವಿದ್ಯುತ್ ನೀಡುವ ಹೇಳಿಕೆ ಕೊಟ್ಟಿದೆ.

ಈ ಹಿಂದೆ ವಿದ್ಯುತ್ ಖಾತೆಯ ಸಚಿವರಾಗಿದ್ದ ಡಿ.ಕೆ. ಶಿವಕುಮಾರ್ ರಾಜ್ಯದ ಜನತೆಗೆ ಲೋಡ್ ಶೆಡ್ಡಿಂಗ್ ಮೂಲಕ ಕತ್ತಲೆ ಭಾಗ್ಯ ಕರುಣಿಸಿದ್ದರು. ಇವರು ಮತ್ತೆ ಅಧಿಕಾರಕ್ಕೆ ಬಂದರೆ ರಾಜ್ಯದ ಜನರಿಗೆ ಉಚಿತ ವಿದ್ಯುತ್ ಬದಲಿಗೆ ಉಚಿತ ಕತ್ತಲೆ ಭಾಗ್ಯ ಖಾತರಿ. ಇದರಲ್ಲಿ ಸಂಶಯ ಇಲ್ಲ. ಹಾಗಿದ್ದರೂ ಉಚಿತ ವಿದ್ಯುತ್ ಅಂತ ಹೇಳಿಕೊಂಡು ತಿರುಗಿದ್ದಾರೆ ಎಂದು ಶೇಣವ ಹೇಳಿದ್ದಾರೆ.
ಕಾಂಗ್ರೆಸ್ನಿಂದ ಸಕಾರಾತ್ಮಕ ಬದಲಾವಣೆ ಎಂದಿಗೂ ಸಾಧ್ಯವಿಲ್ಲ. ದೇಶದ ಪ್ರತೀ ಹಳ್ಳಿಗಳಿಗೂ ವಿದ್ಯುತ್ ತಲುಪುವಂತೆ ಮಾಡಿದ್ದು ಕೇಂದ್ರದ ಮೋದಿ ಸರಕಾರ. ರಾಜ್ಯದ ಜನತೆಗೆ ಉಚಿತ ವಿದ್ಯುತ್ ಕನಸನ್ನು ತೋರಿಸುತ್ತಿರುವ ಕಾಂಗ್ರೆಸ್ ಕೇಜ್ರಿವಾಲ್ ಅವರಂತೆ ಪ್ರತಿಯೊಂದನ್ನು ಉಚಿತವಾಗಿ ನೀಡುವ ಸುಳ್ಳು ಆಶ್ವಾಸನೆಯೊಂದಿಗೆ ರಾಜ್ಯದ ಜನರ ದಾರಿ ತಪ್ಪಿಸುತ್ತಿದೆ ಎಂದು ಅವರು ಹೇಳಿದ್ದಾರೆ.
Free electricity is a joke by DK Shivakumar slams Jagadeesh K Shenava.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm