ಬ್ರೇಕಿಂಗ್ ನ್ಯೂಸ್
15-01-23 11:04 pm Mangalore Correspondent ಕರಾವಳಿ
ಮಂಗಳೂರು, ಜ.15 : ತಾವು ಅಧಿಕಾರಕ್ಕೆ ಬಂದರೆ 200 ಯೂನಿಟ್ ವಿದ್ಯುತ್ ಉಚಿತ ನೀಡುವುದಾಗಿ ಕಾಂಗ್ರೆಸ್ ನೀಡಿರುವ ಹೇಳಿಕೆ ಒಂದು ಜೋಕ್ ಅಷ್ಟೇ. ಅದು ಸಾಧ್ಯವಾಗದ ಭರವಸೆ ಎಂದು ಬಿಜೆಪಿ ದ.ಕ. ಜಿಲ್ಲಾ ವಕ್ತಾರ ಜಗದೀಶ ಶೇಣವ ಟೀಕಿಸಿದ್ದಾರೆ.
ದೇಶದಲ್ಲಿ 60 ವರ್ಷ ಆಡಳಿತ ನಡೆಸಿದಾಗ ವಿದ್ಯುತ್ ಸಂಪರ್ಕ ಕಲ್ಪಿಸಲು ಸಾಧ್ಯವಾಗದ ಕಾಂಗ್ರೆಸ್ ಈಗ ಉಚಿತ ವಿದ್ಯುತ್ ನೀಡುವ ಹೇಳಿಕೆ ಕೊಟ್ಟಿದೆ.

ಈ ಹಿಂದೆ ವಿದ್ಯುತ್ ಖಾತೆಯ ಸಚಿವರಾಗಿದ್ದ ಡಿ.ಕೆ. ಶಿವಕುಮಾರ್ ರಾಜ್ಯದ ಜನತೆಗೆ ಲೋಡ್ ಶೆಡ್ಡಿಂಗ್ ಮೂಲಕ ಕತ್ತಲೆ ಭಾಗ್ಯ ಕರುಣಿಸಿದ್ದರು. ಇವರು ಮತ್ತೆ ಅಧಿಕಾರಕ್ಕೆ ಬಂದರೆ ರಾಜ್ಯದ ಜನರಿಗೆ ಉಚಿತ ವಿದ್ಯುತ್ ಬದಲಿಗೆ ಉಚಿತ ಕತ್ತಲೆ ಭಾಗ್ಯ ಖಾತರಿ. ಇದರಲ್ಲಿ ಸಂಶಯ ಇಲ್ಲ. ಹಾಗಿದ್ದರೂ ಉಚಿತ ವಿದ್ಯುತ್ ಅಂತ ಹೇಳಿಕೊಂಡು ತಿರುಗಿದ್ದಾರೆ ಎಂದು ಶೇಣವ ಹೇಳಿದ್ದಾರೆ.
ಕಾಂಗ್ರೆಸ್ನಿಂದ ಸಕಾರಾತ್ಮಕ ಬದಲಾವಣೆ ಎಂದಿಗೂ ಸಾಧ್ಯವಿಲ್ಲ. ದೇಶದ ಪ್ರತೀ ಹಳ್ಳಿಗಳಿಗೂ ವಿದ್ಯುತ್ ತಲುಪುವಂತೆ ಮಾಡಿದ್ದು ಕೇಂದ್ರದ ಮೋದಿ ಸರಕಾರ. ರಾಜ್ಯದ ಜನತೆಗೆ ಉಚಿತ ವಿದ್ಯುತ್ ಕನಸನ್ನು ತೋರಿಸುತ್ತಿರುವ ಕಾಂಗ್ರೆಸ್ ಕೇಜ್ರಿವಾಲ್ ಅವರಂತೆ ಪ್ರತಿಯೊಂದನ್ನು ಉಚಿತವಾಗಿ ನೀಡುವ ಸುಳ್ಳು ಆಶ್ವಾಸನೆಯೊಂದಿಗೆ ರಾಜ್ಯದ ಜನರ ದಾರಿ ತಪ್ಪಿಸುತ್ತಿದೆ ಎಂದು ಅವರು ಹೇಳಿದ್ದಾರೆ.
Free electricity is a joke by DK Shivakumar slams Jagadeesh K Shenava.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am