ಬ್ರೇಕಿಂಗ್ ನ್ಯೂಸ್
15-01-23 11:04 pm Mangalore Correspondent ಕರಾವಳಿ
ಮಂಗಳೂರು, ಜ.15 : ತಾವು ಅಧಿಕಾರಕ್ಕೆ ಬಂದರೆ 200 ಯೂನಿಟ್ ವಿದ್ಯುತ್ ಉಚಿತ ನೀಡುವುದಾಗಿ ಕಾಂಗ್ರೆಸ್ ನೀಡಿರುವ ಹೇಳಿಕೆ ಒಂದು ಜೋಕ್ ಅಷ್ಟೇ. ಅದು ಸಾಧ್ಯವಾಗದ ಭರವಸೆ ಎಂದು ಬಿಜೆಪಿ ದ.ಕ. ಜಿಲ್ಲಾ ವಕ್ತಾರ ಜಗದೀಶ ಶೇಣವ ಟೀಕಿಸಿದ್ದಾರೆ.
ದೇಶದಲ್ಲಿ 60 ವರ್ಷ ಆಡಳಿತ ನಡೆಸಿದಾಗ ವಿದ್ಯುತ್ ಸಂಪರ್ಕ ಕಲ್ಪಿಸಲು ಸಾಧ್ಯವಾಗದ ಕಾಂಗ್ರೆಸ್ ಈಗ ಉಚಿತ ವಿದ್ಯುತ್ ನೀಡುವ ಹೇಳಿಕೆ ಕೊಟ್ಟಿದೆ.

ಈ ಹಿಂದೆ ವಿದ್ಯುತ್ ಖಾತೆಯ ಸಚಿವರಾಗಿದ್ದ ಡಿ.ಕೆ. ಶಿವಕುಮಾರ್ ರಾಜ್ಯದ ಜನತೆಗೆ ಲೋಡ್ ಶೆಡ್ಡಿಂಗ್ ಮೂಲಕ ಕತ್ತಲೆ ಭಾಗ್ಯ ಕರುಣಿಸಿದ್ದರು. ಇವರು ಮತ್ತೆ ಅಧಿಕಾರಕ್ಕೆ ಬಂದರೆ ರಾಜ್ಯದ ಜನರಿಗೆ ಉಚಿತ ವಿದ್ಯುತ್ ಬದಲಿಗೆ ಉಚಿತ ಕತ್ತಲೆ ಭಾಗ್ಯ ಖಾತರಿ. ಇದರಲ್ಲಿ ಸಂಶಯ ಇಲ್ಲ. ಹಾಗಿದ್ದರೂ ಉಚಿತ ವಿದ್ಯುತ್ ಅಂತ ಹೇಳಿಕೊಂಡು ತಿರುಗಿದ್ದಾರೆ ಎಂದು ಶೇಣವ ಹೇಳಿದ್ದಾರೆ.
ಕಾಂಗ್ರೆಸ್ನಿಂದ ಸಕಾರಾತ್ಮಕ ಬದಲಾವಣೆ ಎಂದಿಗೂ ಸಾಧ್ಯವಿಲ್ಲ. ದೇಶದ ಪ್ರತೀ ಹಳ್ಳಿಗಳಿಗೂ ವಿದ್ಯುತ್ ತಲುಪುವಂತೆ ಮಾಡಿದ್ದು ಕೇಂದ್ರದ ಮೋದಿ ಸರಕಾರ. ರಾಜ್ಯದ ಜನತೆಗೆ ಉಚಿತ ವಿದ್ಯುತ್ ಕನಸನ್ನು ತೋರಿಸುತ್ತಿರುವ ಕಾಂಗ್ರೆಸ್ ಕೇಜ್ರಿವಾಲ್ ಅವರಂತೆ ಪ್ರತಿಯೊಂದನ್ನು ಉಚಿತವಾಗಿ ನೀಡುವ ಸುಳ್ಳು ಆಶ್ವಾಸನೆಯೊಂದಿಗೆ ರಾಜ್ಯದ ಜನರ ದಾರಿ ತಪ್ಪಿಸುತ್ತಿದೆ ಎಂದು ಅವರು ಹೇಳಿದ್ದಾರೆ.
Free electricity is a joke by DK Shivakumar slams Jagadeesh K Shenava.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm