ಬ್ರೇಕಿಂಗ್ ನ್ಯೂಸ್
15-01-23 11:04 pm Mangalore Correspondent ಕರಾವಳಿ
ಮಂಗಳೂರು, ಜ.15 : ತಾವು ಅಧಿಕಾರಕ್ಕೆ ಬಂದರೆ 200 ಯೂನಿಟ್ ವಿದ್ಯುತ್ ಉಚಿತ ನೀಡುವುದಾಗಿ ಕಾಂಗ್ರೆಸ್ ನೀಡಿರುವ ಹೇಳಿಕೆ ಒಂದು ಜೋಕ್ ಅಷ್ಟೇ. ಅದು ಸಾಧ್ಯವಾಗದ ಭರವಸೆ ಎಂದು ಬಿಜೆಪಿ ದ.ಕ. ಜಿಲ್ಲಾ ವಕ್ತಾರ ಜಗದೀಶ ಶೇಣವ ಟೀಕಿಸಿದ್ದಾರೆ.
ದೇಶದಲ್ಲಿ 60 ವರ್ಷ ಆಡಳಿತ ನಡೆಸಿದಾಗ ವಿದ್ಯುತ್ ಸಂಪರ್ಕ ಕಲ್ಪಿಸಲು ಸಾಧ್ಯವಾಗದ ಕಾಂಗ್ರೆಸ್ ಈಗ ಉಚಿತ ವಿದ್ಯುತ್ ನೀಡುವ ಹೇಳಿಕೆ ಕೊಟ್ಟಿದೆ.

ಈ ಹಿಂದೆ ವಿದ್ಯುತ್ ಖಾತೆಯ ಸಚಿವರಾಗಿದ್ದ ಡಿ.ಕೆ. ಶಿವಕುಮಾರ್ ರಾಜ್ಯದ ಜನತೆಗೆ ಲೋಡ್ ಶೆಡ್ಡಿಂಗ್ ಮೂಲಕ ಕತ್ತಲೆ ಭಾಗ್ಯ ಕರುಣಿಸಿದ್ದರು. ಇವರು ಮತ್ತೆ ಅಧಿಕಾರಕ್ಕೆ ಬಂದರೆ ರಾಜ್ಯದ ಜನರಿಗೆ ಉಚಿತ ವಿದ್ಯುತ್ ಬದಲಿಗೆ ಉಚಿತ ಕತ್ತಲೆ ಭಾಗ್ಯ ಖಾತರಿ. ಇದರಲ್ಲಿ ಸಂಶಯ ಇಲ್ಲ. ಹಾಗಿದ್ದರೂ ಉಚಿತ ವಿದ್ಯುತ್ ಅಂತ ಹೇಳಿಕೊಂಡು ತಿರುಗಿದ್ದಾರೆ ಎಂದು ಶೇಣವ ಹೇಳಿದ್ದಾರೆ.
ಕಾಂಗ್ರೆಸ್ನಿಂದ ಸಕಾರಾತ್ಮಕ ಬದಲಾವಣೆ ಎಂದಿಗೂ ಸಾಧ್ಯವಿಲ್ಲ. ದೇಶದ ಪ್ರತೀ ಹಳ್ಳಿಗಳಿಗೂ ವಿದ್ಯುತ್ ತಲುಪುವಂತೆ ಮಾಡಿದ್ದು ಕೇಂದ್ರದ ಮೋದಿ ಸರಕಾರ. ರಾಜ್ಯದ ಜನತೆಗೆ ಉಚಿತ ವಿದ್ಯುತ್ ಕನಸನ್ನು ತೋರಿಸುತ್ತಿರುವ ಕಾಂಗ್ರೆಸ್ ಕೇಜ್ರಿವಾಲ್ ಅವರಂತೆ ಪ್ರತಿಯೊಂದನ್ನು ಉಚಿತವಾಗಿ ನೀಡುವ ಸುಳ್ಳು ಆಶ್ವಾಸನೆಯೊಂದಿಗೆ ರಾಜ್ಯದ ಜನರ ದಾರಿ ತಪ್ಪಿಸುತ್ತಿದೆ ಎಂದು ಅವರು ಹೇಳಿದ್ದಾರೆ.
Free electricity is a joke by DK Shivakumar slams Jagadeesh K Shenava.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 03:31 pm
HK News Staffer
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
19-06-26 05:47 pm
HK News Staffer
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm