ಬ್ರೇಕಿಂಗ್ ನ್ಯೂಸ್
18-10-20 09:23 am Mangaluru Correspondant ಕರಾವಳಿ
ಮಂಗಳೂರು, ಅಕ್ಟೋಬರ್ 18: ಬಜರಂಗದಳ ಕಾರ್ಯಕರ್ತರು ಮತ್ತೊಂದು ಮಹತ್ವದ ಕಾರ್ಯಾಚರಣೆ ನಡೆಸಿದ್ದಾರೆ. ಮೀನಿನ ಟೆಂಪೋದಲ್ಲಿ ಮಂಗಳೂರಿಗೆ ತರಲಾಗುತ್ತಿದ್ದ ಭಾರೀ ಪ್ರಮಾಣದ ಗೋಮಾಂಸವನ್ನು ಪತ್ತೆ ಮಾಡಿದ್ದಾರೆ.
ಹಾಸನ ಕಡೆಯಿಂದ ಗೋಮಾಂಸ ತರಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಬಜರಂಗದಳ ಕಾರ್ಯಕರ್ತರು, ಅಡ್ಯಾರ್- ಕಣ್ಣೂರು ಹೆದ್ದಾರಿಯಲ್ಲಿ ಅಡ್ಡಗಟ್ಟಲು ಪ್ರಯತ್ನಿಸಿದ್ದಾರೆ. ಟೆಂಪೋ ನಿಲ್ಲಿಸದೆ ಮುಂದೆ ಬಂದಿದ್ದರಿಂದ ಕಂಕನಾಡಿ ನಗರ ಠಾಣೆಗೆ ಮಾಹಿತಿ ನೀಡಲಾಗಿತ್ತು. ಜೊತೆಗೆ ಟೆಂಪೋವನ್ನು ಕಾರ್ಯಕರ್ತರು ಬೆನ್ನಟ್ಟಿ ಬಂದಿದ್ದರು. ಪಡೀಲ್ ನಲ್ಲಿ ಪೊಲೀಸರು ಅಡ್ಡ ಹಾಕಿದ್ದು ಟೆಂಪೋ ವಶಕ್ಕೆ ಪಡೆದಿದ್ದಾರೆ.
ಟೆಂಪೋದಲ್ಲಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಪಾಸಣೆ ನಡೆಸಿದಾಗ, ಎದುರು ಭಾಗದಲ್ಲಿ ಇಟ್ಟಿದ್ದ ಟ್ರೇಗಳಲ್ಲಿ ಮಾತ್ರ ಮೀನು ಇತ್ತು. ಒಳಭಾಗದ ಅಷ್ಟೂ ಜಾಗದಲ್ಲಿ ಬೃಹತ್ ಪ್ರಮಾಣದಲ್ಲಿ ಗೋಮಾಂಸ ಪತ್ತೆಯಾಗಿದೆ. ಸುಮಾರು ಎರಡು ಸಾವಿರ ಕೇಜಿಗೂ ಹೆಚ್ಚು ಗೋಮಾಂಸ ಇರಬಹುದೆಂದು ಅಂದಾಜಿಸಲಾಗಿದೆ.
ಆರೋಪಿಗಳು ಮಾಂಸವನ್ನು ಹುಬ್ಬಳ್ಳಿಯಿಂದ ತರುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಕಂಕನಾಡಿ ನಗರ ಠಾಣೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ನಾಲ್ಕು ದಿನಗಳ ಹಿಂದೆ ಹಾಲಿನ ಟೆಂಪೋದಲ್ಲಿ ಗೋಮಾಂಸ ತರುತ್ತಿದ್ದುದನ್ನು ಬಜರಂಗದಳ ಕಾರ್ಯಕರ್ತರು ಅಡ್ಡಗಟ್ಟಿ ಹಿಡಿದಿದ್ದರು. ಅದರಲ್ಲಿ ಒಂದು ಸಾವಿರ ಕೇಜಿಯಷ್ಟು ಮಾಂಸ ಪತ್ತೆಯಾಗಿತ್ತು.
The Bajrang Dal Activisits in Mangalore have held a Fish Tempo van that was transporting beef meet about two thousand kilos. A case has been registered at kankanady police station. Two of them are attested.
19-09-24 10:42 pm
Bangalore Correspondent
BJP MLA Munirathna, honeytrap, Blackmail: ಏಡ್...
19-09-24 08:42 pm
N Santosh Hegde: ಭ್ರಷ್ಟಾಚಾರ ಮಿತಿಮೀರಿದರೆ ದೇಶದಲ...
19-09-24 08:07 pm
Zameer Ahmed, Palestinian flag: ಪ್ಯಾಲೆಸ್ತೀನ್...
19-09-24 08:03 pm
Shobha Karandlaje, R Ashok, Nagamangala riot...
19-09-24 06:48 pm
19-09-24 09:51 pm
HK News Desk
Lebanon blast, Pager; ಪೇಜರ್ ಸ್ಫೋಟ ಬೆನ್ನಲ್ಲೇ ವ...
19-09-24 11:42 am
ಸ್ಮಾರ್ಟ್ ಫೋನ್ ಹ್ಯಾಕ್ ಆಗುತ್ತೆ ಎಂದು ಪೇಜರ್ ಬಳಸುತ...
18-09-24 02:52 pm
ಹೆದ್ದಾರಿ ವೆಚ್ಚಕ್ಕಿಂತ ಹೆಚ್ಚು ಟೋಲ್ ವಸೂಲಿ ಯಾಕೆ ?...
18-09-24 02:46 pm
ಜಿಂಬಾಬ್ವೆಯಲ್ಲಿ ಭೀಕರ ಬರ ; ಜನರ ಹಸಿವು ನೀಗಿಸಲು ನ...
18-09-24 11:03 am
19-09-24 11:12 pm
Mangalore Correspondent
Lokayukta, Kinnigoli, Crime: ಗುತ್ತಿಗೆದಾರರಿಂದ...
19-09-24 10:38 pm
Mangalore, Off roading, Car: 20-21ರಂದು ಮುಡಿಪಿ...
19-09-24 09:08 pm
By elections, Kota Srinivas Poojary; ಕೋಟರಿಂದ...
19-09-24 04:53 pm
Mcc elections, Manoj Kumar mayor: ಮಂಗಳೂರು ಪಾಲ...
19-09-24 03:39 pm
18-09-24 10:08 pm
Mangalore Correspondent
Bangalore fraud, Siddalingaiah Hiremath, Scam...
15-09-24 01:21 pm
MLA Munirathna Arrest: ತಿಂಗಳಿಗೆ 30 ಲಕ್ಷ ಲಂಚಕ್...
14-09-24 06:54 pm
Srimathi Shetty murder case, Mangalore Court...
14-09-24 11:52 am
Kristina Joksimovic, Miss Switzerland finalis...
13-09-24 10:50 pm