ಬ್ರೇಕಿಂಗ್ ನ್ಯೂಸ್
18-10-20 09:23 am Mangaluru Correspondant ಕರಾವಳಿ
ಮಂಗಳೂರು, ಅಕ್ಟೋಬರ್ 18: ಬಜರಂಗದಳ ಕಾರ್ಯಕರ್ತರು ಮತ್ತೊಂದು ಮಹತ್ವದ ಕಾರ್ಯಾಚರಣೆ ನಡೆಸಿದ್ದಾರೆ. ಮೀನಿನ ಟೆಂಪೋದಲ್ಲಿ ಮಂಗಳೂರಿಗೆ ತರಲಾಗುತ್ತಿದ್ದ ಭಾರೀ ಪ್ರಮಾಣದ ಗೋಮಾಂಸವನ್ನು ಪತ್ತೆ ಮಾಡಿದ್ದಾರೆ.
ಹಾಸನ ಕಡೆಯಿಂದ ಗೋಮಾಂಸ ತರಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಬಜರಂಗದಳ ಕಾರ್ಯಕರ್ತರು, ಅಡ್ಯಾರ್- ಕಣ್ಣೂರು ಹೆದ್ದಾರಿಯಲ್ಲಿ ಅಡ್ಡಗಟ್ಟಲು ಪ್ರಯತ್ನಿಸಿದ್ದಾರೆ. ಟೆಂಪೋ ನಿಲ್ಲಿಸದೆ ಮುಂದೆ ಬಂದಿದ್ದರಿಂದ ಕಂಕನಾಡಿ ನಗರ ಠಾಣೆಗೆ ಮಾಹಿತಿ ನೀಡಲಾಗಿತ್ತು. ಜೊತೆಗೆ ಟೆಂಪೋವನ್ನು ಕಾರ್ಯಕರ್ತರು ಬೆನ್ನಟ್ಟಿ ಬಂದಿದ್ದರು. ಪಡೀಲ್ ನಲ್ಲಿ ಪೊಲೀಸರು ಅಡ್ಡ ಹಾಕಿದ್ದು ಟೆಂಪೋ ವಶಕ್ಕೆ ಪಡೆದಿದ್ದಾರೆ.
ಟೆಂಪೋದಲ್ಲಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಪಾಸಣೆ ನಡೆಸಿದಾಗ, ಎದುರು ಭಾಗದಲ್ಲಿ ಇಟ್ಟಿದ್ದ ಟ್ರೇಗಳಲ್ಲಿ ಮಾತ್ರ ಮೀನು ಇತ್ತು. ಒಳಭಾಗದ ಅಷ್ಟೂ ಜಾಗದಲ್ಲಿ ಬೃಹತ್ ಪ್ರಮಾಣದಲ್ಲಿ ಗೋಮಾಂಸ ಪತ್ತೆಯಾಗಿದೆ. ಸುಮಾರು ಎರಡು ಸಾವಿರ ಕೇಜಿಗೂ ಹೆಚ್ಚು ಗೋಮಾಂಸ ಇರಬಹುದೆಂದು ಅಂದಾಜಿಸಲಾಗಿದೆ.
ಆರೋಪಿಗಳು ಮಾಂಸವನ್ನು ಹುಬ್ಬಳ್ಳಿಯಿಂದ ತರುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಕಂಕನಾಡಿ ನಗರ ಠಾಣೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ನಾಲ್ಕು ದಿನಗಳ ಹಿಂದೆ ಹಾಲಿನ ಟೆಂಪೋದಲ್ಲಿ ಗೋಮಾಂಸ ತರುತ್ತಿದ್ದುದನ್ನು ಬಜರಂಗದಳ ಕಾರ್ಯಕರ್ತರು ಅಡ್ಡಗಟ್ಟಿ ಹಿಡಿದಿದ್ದರು. ಅದರಲ್ಲಿ ಒಂದು ಸಾವಿರ ಕೇಜಿಯಷ್ಟು ಮಾಂಸ ಪತ್ತೆಯಾಗಿತ್ತು.
The Bajrang Dal Activisits in Mangalore have held a Fish Tempo van that was transporting beef meet about two thousand kilos. A case has been registered at kankanady police station. Two of them are attested.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am