ಬ್ರೇಕಿಂಗ್ ನ್ಯೂಸ್
18-10-20 09:23 am Mangaluru Correspondant ಕರಾವಳಿ
ಮಂಗಳೂರು, ಅಕ್ಟೋಬರ್ 18: ಬಜರಂಗದಳ ಕಾರ್ಯಕರ್ತರು ಮತ್ತೊಂದು ಮಹತ್ವದ ಕಾರ್ಯಾಚರಣೆ ನಡೆಸಿದ್ದಾರೆ. ಮೀನಿನ ಟೆಂಪೋದಲ್ಲಿ ಮಂಗಳೂರಿಗೆ ತರಲಾಗುತ್ತಿದ್ದ ಭಾರೀ ಪ್ರಮಾಣದ ಗೋಮಾಂಸವನ್ನು ಪತ್ತೆ ಮಾಡಿದ್ದಾರೆ.
ಹಾಸನ ಕಡೆಯಿಂದ ಗೋಮಾಂಸ ತರಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಬಜರಂಗದಳ ಕಾರ್ಯಕರ್ತರು, ಅಡ್ಯಾರ್- ಕಣ್ಣೂರು ಹೆದ್ದಾರಿಯಲ್ಲಿ ಅಡ್ಡಗಟ್ಟಲು ಪ್ರಯತ್ನಿಸಿದ್ದಾರೆ. ಟೆಂಪೋ ನಿಲ್ಲಿಸದೆ ಮುಂದೆ ಬಂದಿದ್ದರಿಂದ ಕಂಕನಾಡಿ ನಗರ ಠಾಣೆಗೆ ಮಾಹಿತಿ ನೀಡಲಾಗಿತ್ತು. ಜೊತೆಗೆ ಟೆಂಪೋವನ್ನು ಕಾರ್ಯಕರ್ತರು ಬೆನ್ನಟ್ಟಿ ಬಂದಿದ್ದರು. ಪಡೀಲ್ ನಲ್ಲಿ ಪೊಲೀಸರು ಅಡ್ಡ ಹಾಕಿದ್ದು ಟೆಂಪೋ ವಶಕ್ಕೆ ಪಡೆದಿದ್ದಾರೆ.
ಟೆಂಪೋದಲ್ಲಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಪಾಸಣೆ ನಡೆಸಿದಾಗ, ಎದುರು ಭಾಗದಲ್ಲಿ ಇಟ್ಟಿದ್ದ ಟ್ರೇಗಳಲ್ಲಿ ಮಾತ್ರ ಮೀನು ಇತ್ತು. ಒಳಭಾಗದ ಅಷ್ಟೂ ಜಾಗದಲ್ಲಿ ಬೃಹತ್ ಪ್ರಮಾಣದಲ್ಲಿ ಗೋಮಾಂಸ ಪತ್ತೆಯಾಗಿದೆ. ಸುಮಾರು ಎರಡು ಸಾವಿರ ಕೇಜಿಗೂ ಹೆಚ್ಚು ಗೋಮಾಂಸ ಇರಬಹುದೆಂದು ಅಂದಾಜಿಸಲಾಗಿದೆ.
ಆರೋಪಿಗಳು ಮಾಂಸವನ್ನು ಹುಬ್ಬಳ್ಳಿಯಿಂದ ತರುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಕಂಕನಾಡಿ ನಗರ ಠಾಣೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ನಾಲ್ಕು ದಿನಗಳ ಹಿಂದೆ ಹಾಲಿನ ಟೆಂಪೋದಲ್ಲಿ ಗೋಮಾಂಸ ತರುತ್ತಿದ್ದುದನ್ನು ಬಜರಂಗದಳ ಕಾರ್ಯಕರ್ತರು ಅಡ್ಡಗಟ್ಟಿ ಹಿಡಿದಿದ್ದರು. ಅದರಲ್ಲಿ ಒಂದು ಸಾವಿರ ಕೇಜಿಯಷ್ಟು ಮಾಂಸ ಪತ್ತೆಯಾಗಿತ್ತು.
The Bajrang Dal Activisits in Mangalore have held a Fish Tempo van that was transporting beef meet about two thousand kilos. A case has been registered at kankanady police station. Two of them are attested.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm