ಬ್ರೇಕಿಂಗ್ ನ್ಯೂಸ್
19-01-23 12:57 pm Udupi Correspondent ಕರಾವಳಿ
ಉಡುಪಿ, ಜ.19: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ವಿಧಾನ ಪರಿಷತ್ ಮಾಜಿ ಸಭಾಪತಿ ಕೆ.ಪ್ರತಾಪ್ಚಂದ್ರ ಶೆಟ್ಟಿ ಚುನಾವಣೆ ಹೊಸ್ತಿಲಲ್ಲಿ ಕೆಪಿಸಿಸಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು ಅಚ್ಚರಿ ಮೂಡಿಸಿದ್ದಾರೆ.
ನಾಲ್ಕು ಬಾರಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿ, ಮೂರು ಬಾರಿ ವಿಧಾನಪರಿಷತ್ ಸದಸ್ಯರಾಗಿದ್ದ ಪ್ರತಾಪ್ಚಂದ್ರ ಶೆಟ್ಟಿ ಅವರು ವಿಧಾನ ಪರಿಷತ್ ಸಭಾಪತಿಗಳಾಗಿಯೂ ಸೇವೆ ಸಲ್ಲಿಸಿದ್ದರು. ಯುವ ಕಾಂಗ್ರೆಸ್, ಬ್ಲಾಕ್ ಕಾಂಗ್ರೆಸ್, ಜಿಲ್ಲಾ ಕಾಂಗ್ರೆಸ್, ಕೆಪಿಸಿಸಿ ಕಾರ್ಯದರ್ಶಿ, ಉಪಾಧ್ಯಕ್ಷ, ಎಐಸಿಸಿ ಸದಸ್ಯ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸೇರಿದಂತೆ ಪಕ್ಷದ ವಿವಿಧ ಸ್ತರಗಳಲ್ಲಿ ಸೇವೆ ಸಲ್ಲಿಸಿ ಪಕ್ಷದ ನಿಷ್ಠಾವಂತ ನಾಯಕರಾಗಿ ಗುರುತಿಸಿಕೊಂಡಿದ್ದರು. ಜ.13ರಂದು ದಿಢೀರ್ ಆಗಿ ಕೆಪಿಸಿಸಿ ಸದಸ್ಯತ್ವಕ್ಕೆ ಪ್ರತಾಪ್ಚಂದ್ರ ಶೆಟ್ಟಿ ರಾಜೀನಾಮೆ ಸಲ್ಲಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್, ಎಐಸಿಸಿ ಕಾರ್ಯದರ್ಶಿ ರೋಜಿ ಎಂ.ಜಾನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕುಮಾರ್ ಕೊಡವೂರು ಬುಧವಾರ ಹಾಲಾಡಿಯಲ್ಲಿರುವ ಅವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರತಾಪ್ಚಂದ್ರ ಶೆಟ್ಟಿ, ರಾಜೀನಾಮೆ ಹಿಂದೆ ಯಾವುದೇ ರಾಜಕೀಯ ಉದ್ದೇಶಗಳಿಲ್ಲ. ಪಕ್ಷದಲ್ಲಿ ಕ್ರಿಯಾಶೀಲ ನಾಯಕರಿದ್ದು ಮುಂದಿನ ಚುನಾವಣೆಯಲ್ಲಿ ಉತ್ಸಾಹಿಗಳಿಗೆ ಅವಕಾಶ ಸಿಗಲಿ ಎಂಬ ಉದ್ದೇಶದಿಂದ ಕೆಪಿಸಿಸಿ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ. ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಮುಂದುವರಿಯಲಿದ್ದೇನೆ ಎಂದು ತಿಳಿಸಿದ್ದಾರೆ.
Udupi Congress leader, former Karnataka Legislative Council chairman and MLC K Prathap Chandra Shetty has resigned from his KPCC membership on Wednesday, January 18.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm